Accident Assistance: ಕಾರ್ಮಿಕ ಅಪಘಾತಕ್ಕೀಡಾದರೆ, ಸರ್ಕಾರದಿಂದ ಪರಿಹಾರ, ಸಂಪೂರ್ಣ ಮಾಹಿತಿ ಇಲ್ಲಿದೆ!

Published on:

Updated On:

ಫಾಲೋ ಮಾಡಿ

ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು ಕಾರ್ಮಿಕರ ಸಾಮಾಜಿಕ ಹಿತದೃಷ್ಟಿಯಿಂದ ಕಾರ್ಮಿಕರು ಕೆಲಸದ ವೇಳೆ ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಅವರ ಕುಟುಂಬದವರಿಗೆ ನೆರವು ನೀಡಲು ಅಪಘಾತ ಪರಿಹಾರ(Accident Assistance) ಸೌಲಭ್ಯವನ್ನು ಜಾರಿಗೆ ತಂದಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ
ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕೆಲಸದ ವೇಳೆ ಅಪಘಾತ ಸಂಭವಿಸಿದಲ್ಲಿ ಮಂಡಳಿಯು ಅಪಘಾತ ಪರಿಹಾರವನ್ನು ನೀಡಲಾಗುತ್ತದೆ. ಸದರಿ ಯೋಜನೆ ಕುರಿತಾದಂತೆ ಅರ್ಹತಾ ಮಾನದಂಡಗಳು, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಅಂತರ್ಜಾಲ ಸುದ್ದಿ ಮಾಧ್ಯಮ.

Leave a Comment