WhatsApp Channel Join Now
Telegram Group Join Now

Ambigara Development Karnataka gov in loan Scheme 2024 | ಅಂಬಿಗರ ಚೌಡಯ್ಯ ನಿಗಮದಿಂದ ವಿವಿಧ ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ” ದಿಂದ ನೀಡುವ ವಿವಿಧ ಯೋಜನೆಗಳ (Ambigara Development Karnataka gov in loan Scheme 2024/ Nijasharana Ambigara Choudayya Nigama 2024) ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ.

Ambigara Development loan Scheme 2024

2023-24ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್‌ ಲೈನ್‌ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

☞ ಗಂಗಾ ಕಲ್ಯಾಣ ನೀರಾವರಿ ಯೋಜನೆ
☞ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ
☞ ಅರಿವು ಶೈಕ್ಷಣಿಕ ಸಾಲ ಯೋಜನೆ
☞ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು
☞ ಸ್ವಯಂ ಉದ್ಯೋಗ ಸಾಲ ಯೋಜನೆ
☞ ಸ್ವಾವಲಂಬಿ ಸಾರಥಿ ಯೋಜನೆ

ಗಂಗಾ ಕಲ್ಯಾಣ ನೀರಾವರಿ ಯೋಜನೆ:

• ಘಟಕ ವೆಚ್ಚ ರೂ. 4.75ಲಕ್ಷ / ರೂ. 3.75ಲಕ್ಷ
• ಸಹಾಯ ಧನ ರೂ. 4.25ಲಕ್ಷ / ರೂ. 3.25ಲಕ್ಷ
• ಸಾಲ ಮೊತ್ತ ರೂ. 50,000/-
• ಬಡ್ಡಿದರ: ಶೇ.4ರಷ್ಟು

ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ambigara Development Karnataka Gov In Loan Scheme 2023
Ambigara Development Karnataka Gov In Loan Scheme

ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ:

• ಘಟಕ ವೆಚ್ಚ ರೂ. 1ಲಕ್ಷ / ರೂ. 2ಲಕ್ಷ
• ಸಹಾಯ ಧನ: ರೂ. 20,000/-/ರೂ. 30,000/-
• ಸಾಲ ಮೊತ್ತ ರೂ. 80,000/- / ರೂ. 1,70,000/-
• ಬಡ್ಡಿದರ: ಶೇ.4ರಷ್ಟು

ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು):

• ವಾರ್ಷಿಕ ಗರಿಷ್ಟ ರೂ. 1ಲಕ್ಷ
• ವಾರ್ಷಿಕ ಬಡ್ಡಿ ಶೇ. 2ರಷ್ಟು
• ಕರ್ನಾಟಕ ಪರೀಕ್ಷಾ ಪ್ರಾಧಿಕಾರ / ನೀಟ್ ಪರೀಕ್ಷೆ ಮೂಲಕ ಪ್ರವೇಶಾತಿ ಪಡೆದಿರಬೇಕು

ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ):

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ವ್ಯಾಪ್ತಿಗೆ ಒಳಪಡುವ ವಿದ್ಯಾರ್ಥಿಗಳು ಈಗಾಗಲೇ ಹಿಂದಿನ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆದಿರುವ ವಿದ್ಯಾರ್ಥಿಗಳು 2020-21ನೇ ಸಾಲಿನ 04ನೇ ಕಂತು ಮತ್ತು 2022-23ನೇ ಸಾಲಿನ 02 ಕಂತುಗಳ ಸಾಲ ಪಡೆಯಲು ವ್ಯಾಸಂಗ ದೃಢೀಕರಣ ಮತ್ತು ಅಂಕಪಟ್ಟಿ ಸಲ್ಲಿಸುವುದು.

ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು:

• ವಾರ್ಷಿಕ ಗರಿಷ್ಟ ರೂ. 10ಲಕ್ಷ
• ಬಡ್ಡಿದರ : ಶೂನ್ಯ(೦%)
• QS World Ranking – 500 ರೊಳಗೆ

ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ):

• ಘಟಕ ವೆಚ್ಚ : ಶೇ 20ರಷ್ಟು /ಗರಿಷ್ಟ ರೂ. 1ಲಕ್ಷ ಸಹಾಯಧನ,
• ಉಳಿಕೆ ಮೊತ್ತ ಬ್ಯಾಂಕ್‌ ಪಾಲಿನ ಸಾಲ.
• ಉದ್ದೇಶ : ಕೃಷಿ / ಕೃಷಿ ಅವಲಂಭಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು / ಉದ್ಯಮಗಳು

ಸ್ವಾವಲಂಬಿ ಸಾರಥಿ ಯೋಜನೆ:

• ಘಟಕ ವೆಚ್ಚ ಶೇ.50 ರಷ್ಟು /ಗರಿಷ್ಟ ರೂ. 3ಲಕ್ಷಗಳ ಸಹಾಯಧನ.
• ನಾಲ್ಕು ಚಕ್ರಗಳ ವಾಹನ ಖರೀದಿಸಲು (ಹಳದಿ ಬೋರ್ಡ್)
• ವಯೋಮಿತಿ 21 ರಿಂದ 45 ವರ್ಷದೊಳಗಿರಬೇಕು.

Last Date of Nijasharana Ambigara Choudayya Nigama Scheme 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Last Date: 02 November 2023

ನಿಗಮದ ಸಹಾಯವಾಣಿ (Helpline) ಸಂಖ್ಯೆ 080-22864099ಗೆ ಕಛೇರಿ ಸಮಯದಲ್ಲಿ ಬೆಳಗ್ಗೆ 10:00 ರಿಂದ ಸಂಜೆ 5:30ರವರೆಗೆ ಸಂಪರ್ಕಿಸಬಹುದಾಗಿದೆ

ಪ್ರಮುಖ ಲಿಂಕ್‌ಗಳು:

ಅಂತಿಮ ನುಡಿ: ಈ ಮಾಹಿತಿ ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸಿದ್ದೇವೆ. ಇದೆ ರೀತಿ ಹೆಚ್ಚಿನ ಮಾಹಿತಿಗಾಗಿ ನಮ್ಮ ಅಧಿಕೃತ ಟೆಲಿಗ್ರಾಂ ಚಾನೆಲ್ ಅಥವಾ ವಾಟ್ಸಾಪ್ಪ್ ಗ್ರೂಪ್ ಗೆ ಜಾಯಿನ್ ಆಗಿರಿ.

ಸ್ವಾವಲಂಬಿ ಸಾರಥಿ ಅರ್ಜಿ ಸಲ್ಲಿಕೆ ಪ್ರಾರಂಭ | Swavalambi Sarathi 2023 Karnataka Apply Online

‘ಐರಾವತ ಯೋಜನೆ’ 5.00 ಲಕ್ಷ ಸಹಾಯಧನ | Airavata Scheme Karnataka Online Application 2023

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ | Karnataka Free Sewing Machine Scheme Apply Online

FAQs

How to Apply For Nijasharana Ambigara Choudayya Nigama Scheme 2023?

Apply online through Seva Sindhu Portal at Bangalore-One/Karnataka-One/Atalji Janasnehi Kendra and Civil Service Centers.