ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದರೆ, ಸಲ್ಲಿಸಿರುವ ಅರ್ಜಿಯ ಸ್ಥಿತಿಯನ್ನು ಅಧಿಕೃತ ಜಾಲತಾಣ www.samrakshane.karnataka.gov.inದ ಮೂಲಕ ಹೇಗೆ ಪರಿಶೀಲನೆ ಮಾಡಬಹುದು ಎಂದು ಹಂತ-ಹಂತವಾಗಿ ಇಲ್ಲಿ ವಿವರಿಸಲಾಗಿದೆ.
ಚುಟುಕು ಮಾಹಿತಿ: ನೈಸರ್ಗಿಕವಾಗಿ ಪ್ರಕೃತಿ ವಿಕೋಪ ಹಾಗೂ ರೋಗ ಬಾದೆಗಳಿಂದ ಉಂಟಾಗುವ ಬೆಳೆ ನಷ್ಟದ ಸಂದರ್ಭದಲ್ಲಿ ರೈತರಿಗೆ ಆರ್ಥಿಕ ರಕ್ಷಣೆ ಒದಗಿಸುವ ಬೆಳೆ ವಿಮಾ ಯೋಜನೆಯಾಗಿದೆ.