eShram Card Pension Scheme(PM-SYM): ತಿಂಗಳಿಗೆ ರೂ.3000 ಪಿಂಚಣಿ ಪಡೆಯಿರಿ!

Published on:

Updated On:

ಫಾಲೋ ಮಾಡಿ

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್ ಯೋಜನೆ (PM-SYM) ಒಂದು ಸ್ವಯಂಪ್ರೇರಿತ ಮತ್ತು ಕೊಡುಗೆ ಆಧಾರಿತ ಪಿಂಚಣಿ ಯೋಜನೆಯಾಗಿದ್ದು, ಇದನ್ನು ಅಸಂಘಟಿತ ಕಾರ್ಮಿಕರ ಅಡಿಯಲ್ಲಿ ಬರುವ ಅಡಿಯಲ್ಲಿ ಬರುವವರು ಹೆಚ್ಚಾಗಿ ಗೃಹಾಧಾರಿತ ಕಾರ್ಮಿಕರು, ರಸ್ತೆ ಬದಿಯ ವ್ಯಾಪಾರಿಗಳು, ಮಧ್ಯಾಹ್ನದ ಊಟ ತಯಾರು ಮಾಡುವ ಕೆಲಸಗಾರರು, ಭಾರ ಹೊರುವವರು, ಇಟ್ಟಿಗೆ ಕೆಲಸಗಾರರು, ಚಮ್ಮಾರರು, ಚಿಂದಿ ತೆಗೆಯುವವರು, ಗೃಹ ಕಾರ್ಮಿಕರು, ರಿಕ್ಷಾ ಎಳೆಯುವವರು, ಕೃಷಿ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ಬೀಡಿ ಕಾರ್ಮಿಕರು, ಚರ್ಮದ ಕೆಲಸಗಾರರು, ಕೈಮಗ್ಗ ಕಾರ್ಮಿಕರು ಇತ್ಯಾದಿ ಆಗಿರುತ್ತಾರೆ. 60 ವರ್ಷ ವಯಸ್ಸಿನ ನಂತರ ಖಚಿತವಾದ ಮಾಸಿಕ ಪಿಂಚಣಿಯನ್ನು ಒದಗಿಸಲು 2019 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯು ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಈ ಯೋಜನೆಯ ಅಡಿಯಲ್ಲಿ ಚಂದಾದಾರರು 60 ವರ್ಷ ದಾಟಿದ ನಂತರ ತಿಂಗಳಿಗೆ ಕನಿಷ್ಠ ₹3,000 ಪಿಂಚಣಿಯನ್ನು ಕುಟುಂಬ ಪಿಂಚಣಿಯಾಗಿ ಪಡೆಯುತ್ತಾರೆ. ಸರ್ಕಾರವು ಅರ್ಹ ಚಂದಾದಾರರು ತುಂಬಿದ ಕಂತಿನಷ್ಟು ಸಮಾನ ಮೊತ್ತವನ್ನು ನೀಡುತ್ತದೆ. ಹಾಗಾದರೆ ಈ ಯೋಜನೆಯ ಪ್ರಯೋಜನಗಳೇನು?, ಯಾರು ಈ ಯೋಜನೆಗೆ ಅರ್ಹರಾಗುತ್ತಾರೆ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ ಎಂಬುವುದರ ಕುರಿತು ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment