ಪ್ರಕೃತಿ ವಿಕೋಪ/ಕೋಮು ಗಲಭೆಗೆಯಿಡಾದ ಸಂತ್ರಸ್ತರಿಗೆ ಸರ್ಕಾರದಿಂದ 5 ಲಕ್ಷ: ಅರ್ಜಿ ಆಹ್ವಾನ

ಫಲಾನುಭವಿಗಳಿಗೆ 2.50 ಲಕ್ಷ ಸಹಾಯಧನ, 2.50 ಲಕ್ಷ ಸಾಲ ಸೌಲಭ್ಯ ಸಿಗಲಿದೆ

Published on:

ಫಾಲೋ ಮಾಡಿ
KMDC Santwana Scheme Karnataka Online Application 2025-26
KMDC Santwana Scheme Karnataka

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ “ಸಾಂತ್ವನ ಯೋಜನೆ”ಯಡಿಯಲ್ಲಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕೋಮು ಗಲಭೆ, ಹಿಂಸಾಚಾರದ ಜನರು ಮತ್ತು ಪ್ರಕೃತಿ ವಿಕೋಪಗಳಿಂದ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ ಸಮುದಾಯದವರ ವ್ಯಾಪಾರ ಕೇಂದ್ರಗಳು ಮತ್ತು ವಾಸದ ಮನೆಗಳು ನಾಶ/ಹಾನಿಗೊಳಗಾಗಿದ್ದರೆ ಅಂತಹ ಸಂದರ್ಭದಲ್ಲಿ ಸಂತ್ರಸ್ತರಿಗೆ ನಿಗಮದಿಂದ ಕಡಿಮೆ ಬಡ್ಡಿದರದಲ್ಲಿ ಸಹಾಯಧನದ ಜೊತೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment