ಭೂಮಿ ಖರೀದಿಸಲು ಸರ್ಕಾರದಿಂದ ಸಹಾಯಧನ, ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
Land Purchase Subsidy Scheme Application Form 2025-26
Land Purchase Subsidy Scheme Application Form 2025-26

ಪ್ರಸಕ್ತ ಸಾಲಿಗೆ “ಭೂ ಒಡೆತನ ಯೋಜನೆ”ಯಡಿ ಭೂ ರಹಿತ ಪ.ಪಂಗಡ ವರ್ಗದವರಿಗೆ ಭೂಮಿ ಖರೀದಿಸಲು ಸಹಾಯಧನ, ಸಾಲ ಸೌಲಭ್ಯ ನೀಡಲು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಂತ ಕೃಷಿ ಭೂಮಿಯನ್ನು ಹೊಂದುವುದು ಎಷ್ಟೋ ಬಡ ವರ್ಗದ ಜನರ ಕನಸಾಗಿರುತ್ತದೆ. ಅಂತಹ ಅಶಕ್ತ ಬಡವರ್ಗದ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಭೂಮಿ ಖರೀದಿಸಲು ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಸರ್ಕಾರ ಭೂ ಒಡೆತನ ಯೋಜನೆಯನ್ನು ಜಾರಿಗೆ ತಂದಿದೆ. ಆಸಕ್ತರು ಸೇವಾ ಸಿಂಧು ಪೋರ್ಟಲ್‌ https://sevasindhuservices.karnataka.gov.in/ನ ಮೂಲಕ ಸೆಪ್ಟೆಂಬರ್ 17 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment