ಹೆಣ್ಣು ಮಗಳನ್ನು ಹೊಂದಿರುವವರಿಗೆ CBSEಯಿಂದ ಪ್ರ.ತಿಂಗಳು 1000ರೂ. ವಿದ್ಯಾರ್ಥಿವೇತನ: ಅರ್ಜಿ ಆರಂಭ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ವತಿಯಿಂದ 2024-25ನೇ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ಒಂಟಿ ಹೆಣ್ಣು ಮಕ್ಕಳ ವಿದ್ಯಾರ್ಥಿಗಳಿಗೆ ಮೆರಿಟ್ ವಿದ್ಯಾರ್ಥಿವೇತನ ಯೋಜನೆಯಡಿ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಒಬ್ಬಳೇ ಹೆಣ್ಣು ಮಗಳನ್ನು ಹೊಂದಿರುವ ಪೋಷಕರು ಅರ್ಜಿ ಸಲ್ಲಿಸಲು ಅರ್ಹರು. 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಿಬಿಎಸ್‌ಇ ಸಂಯೋಜಿತ ಕಾಲೇಜಿನಲ್ಲಿ 11ನೇ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಂದ ಹೊಸ ಅರ್ಜಿ ಸಲ್ಲಿಕೆ ಹಾಗೂ 2024ರಲ್ಲಿ ಸಲ್ಲಿಸಿದ್ದ ಅರ್ಜಿಗಳ ನವೀಕರಣಕ್ಕಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಅ.23 … More

UPSC NDA – (I)ರ ಅಂತಿಮ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು (UPSC) ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ (I), 2025ರ ಅಂತಿಮ ಫಲಿತಾಂಶವನ್ನು ಅ.10 ರಂದು ಬಿಡುಗಡೆ ಮಾಡಿದೆ. ಏಪ್ರಿಲ್ 13, 2025ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಅಂತಿಮವಾಗಿ SSB ಸಂದರ್ಶನವನ್ನು ನಡೆಸಲಾಗಿತ್ತು. ಇದೀಗ ಸದರಿ ಸಂದರ್ಶನದ ಆಧಾರದ ಮೇಲೆ ಅರ್ಹತೆ ಪಡೆದ 735 ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು UPSC ಅಧಿಕೃತ ವೆಬ್ಸೈಟ್ http://www.upsc.gov.in ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸಬಹುದು. UPSC NDA … More

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ; ವಿವಿಧ ಹುದ್ದೆಗಳ ನೇಮಕ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ(Rajiv Gandhi University of Health Sciences)ದಲ್ಲಿ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನಿಸಿದೆ. ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್, ಗ್ರಂಥಪಾಲಕ ಸೇರಿ ಒಟ್ಟು ಉಳಿಕೆ ವೃಂದದಲ್ಲಿ 40 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 04 ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ … More

UPSC CDS-1ರ ಅಂತಿಮ ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು (UPSC) ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) – 1, 2025ರ 457 ಹುದ್ದೆಗಳ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಫಲಿತಾಂಶವನ್ನು ಅಕ್ಟೋಬರ್ 10ರಂದು ಬಿಡುಗಡೆ ಮಾಡಿದೆ. ಭಾರತೀಯ ಮಿಲಿಟರಿ ಅಕಾಡೆಮಿ, ಭಾರತೀಯ ನೌಕಾ ಅಕಾಡೆಮಿ, ವಾಯುಪಡೆ ಅಕಾಡೆಮಿ ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಸೇವೆ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗಾಗಿ CDS -1 ಪರೀಕ್ಷೆಯನ್ನು ಏಪ್ರಿಲ್ 13ರಂದು ನಡೆಸಿ. ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಅಂತಿಮವಾಗಿ SSB ಸಂದರ್ಶನವನ್ನು ನಡೆಸಲಾಗಿತ್ತು. ಇದೀಗ ಸದರಿ SSB … More

ಕಾನೂನು ಪದವೀಧರರಿಗೆ ಉಚಿತ ಆಡಳಿತ ನ್ಯಾಯಾಧೀಕರಣ ತರಬೇತಿ ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ಕಾನೂನು ಪದವೀಧರರು ಅರ್ಜಿ ಸಲ್ಲಿಸಬುಹುದು. ಸದರಿ ತರಬೇತಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 31ರೊಳಗೆ ಇಲಾಖೆಯ ಜಾಲತಾಣ https://twd.karnataka.gov.in/ದ ಮೂಲಕ ಅಥವಾ ನಿಮ್ಮ ಜಿಲ್ಲೆಯಲ್ಲಿನ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ … More

NWKRTC ನೇಮಕಾತಿ: ಸಹಾಯಕ ಸಂಚಾರ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(NWKRTC)ದಲ್ಲಿನ ಸಹಾಯಕ ಸಂಚಾರ ನಿರೀಕ್ಷಕ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/indexnewನ ಮೂಲಕ ಅ.31ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ವಯಸ್ಸಿನ ಮಿತಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ … More

ಕರ್ನಾಟಕ ಕೃಷಿ ಮಾರಾಟ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್, JE, FDA, SDA ಹುದ್ದೆಗಳ ಭರ್ತಿ – ಅರ್ಜಿ ಆಹ್ವಾನ

ಕರ್ನಾಟಕ ಕೃಷಿ ಮಾರಾಟ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್, ಮಾರುಕಟ್ಟೆ ಮೇಲ್ವಿಚಾರಕ, ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಮಾರಾಟ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನೇರವಾಗಿ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/indexnewನಲ್ಲಿ ಅ.31ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಹುದ್ದೆಯ ವಿವರ: ಶೈಕ್ಷಣಿಕ ಅರ್ಹತೆ: ಕರ್ನಾಟಕದ ಕೃಷಿ ಮಾರಾಟ ಇಲಾಖೆಯ ಅಧಿಕೃತ … More

HDFC Parivartan Scholarship: ಎಲ್ಲಾ ವಿದ್ಯಾರ್ಥಿಗಳಿಗೂ ಸಿಗುತ್ತೆ ₹15,000 ದಿಂದ ₹75,000ರೂ. ವಿದ್ಯಾರ್ಥಿವೇತನ!

ಹೆಚ್‌ಡಿಎಫ್‌ಸಿ ಬ್ಯಾಂಕಿನ ವತಿಯಿಂದ 2025-26 ಸಾಲಿಗೆ ಹೆಚ್‌ಡಿಎಫ್‌ ಬ್ಯಾಂಕ್‌ ಪರಿವರ್ತನಾ ಇಸಿಎಸ್‌ಎಸ್‌ ಪ್ರೋಗ್ರಾಮ್‌ನ ಅಡಿಯಲ್ಲಿ ಪರಿವರ್ತನಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. HDFC ಬ್ಯಾಂಕ್ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸುವ ನಿಟ್ಟಿನಲ್ಲಿ, ವೈಯಕ್ತಿಕ ಅಥವಾ ಕೌಟುಂಬಿಕ ತೊಂದರೆಗಳು ಮತ್ತು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್ (HDFC Bank Parivartan’s Educational Crisis Scholarship Support) ನೆರವು ನೀಡುತ್ತಾ ಬಂದಿದೆ. ವಿದ್ಯಾರ್ಥಿವೇತನ ಕಾರ್ಯಕ್ರಮವು 1 ರಿಂದ 12 ನೇ ತರಗತಿಯವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ, ಐಟಿಐ, … More

ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯದಲ್ಲಿ ಟ್ರೈನಿ ಕ್ರಾಫ್ಟ್ ಹುದ್ದೆಗಳ ನೇಮಕ

ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯವು ಟ್ರೈನಿ ಕ್ರಾಫ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 28, 2025 ರಂದು ವಾಕ್ ಇನ್ ಇಂಟರ್ವ್ಯೂಗೆ ಹಾಜರಾಗಲು ತಿಳಿಸಲಾಗಿದೆ. ಪ್ರಮುಖ ದಿನಾಂಕಗಳು: ಖಾಲಿ ಹುದ್ದೆಗಳ ವಿವರ: ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ … More

Indian Army: ಫೈರ್‌ಮ್ಯಾನ್, ಟ್ರೇಡ್ಸ್‌ಮನ್‌ ಸೇರಿ ವಿವಿಧ ಹುದ್ದೆಗಳ ಭರ್ತಿ; ಅರ್ಜಿ ಆಹ್ವಾನ

ಭಾರತೀಯ ಸೇನೆಯ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್‌ಗಳ ಮಹಾನಿರ್ದೇಶನಾಲಯವು (Directorate General of Electronic and Mechanical Engineer) ಅಧಿಸೂಚನೆಯ ಮೂಲಕ ಎಲ್‌ಡಿಸಿ, ಫೈರ್‌ಮ್ಯಾನ್ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ಸೇನೆಗೆ ಕೆಲಸ ಮಾಡುವ ಇಚ್ಚೆಯನ್ನು ಹೊಂದಿರುವವರಿಗೆ ಸುವರ್ಣಾವಕಾಶ ಒದಗಿ ಬಂದಿದ್ದು, ಅಕ್ಟೋಬರ್ 25 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹತೆ, ಅರ್ಜಿ ಶುಲ್ಕ, ವಯಸ್ಸಿನ ಮಿತಿ, ಸಂಬಳ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ … More