ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಕನ್ಸಲ್ಟೆಂಟ್ ಹುದ್ದೆಗಳ ನೇರ ನೇಮಕಾತಿ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (Airports Authority of India) ಅಕ್ಟೋಬರ್ 2025 ರ ಅಧಿಸೂಚನೆಯ ಮೂಲಕ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಾರ್ವಜನಿಕ ವಲಯದ ಸಂಸ್ಥೆಯು ಭಾರತದಲ್ಲಿ ನಾಗರಿಕ ವಿಮಾನಯಾನ ಮೂಲಸೌಕರ್ಯವನ್ನು ರಚಿಸುವುದು, ಮೇಲ್ದರ್ಜೆಗೇರಿಸುವುದು ಮತ್ತು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದೆ. ಈ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಕಂಡುಕೊಳ್ಳಲು ಬಯಸಿದ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅಭ್ಯರ್ಥಿಯು ಯಾವುದೇ … More

PGET Medical 2025: ವೈದ್ಯಕೀಯ ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕೋರ್ಸುಗಳ ನೋಂದಣಿಗೆ ಅ.15ರ ತನಕ ಅವಕಾಶ

ವೈದ್ಯಕೀಯ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೋರ್ಸುಗಳಿಗೆ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಲಭ್ಯವಿರುವ ಸೀಟುಗಳನ್ನು ಸರ್ಕಾರಿ ಕೋಟಾದಡಿ ಪ್ರವೇಶಾತಿಗಾಗಿ ನೀಟ್‌ ಪಿಜಿ 2025ರಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅ.4 ರಿಂದ 15ವರೆಗೆ KEA ಅಧಿಕೃತ ಜಾಲತಾಣ https://cetonline.karnataka.gov.in/kea/pgetmed2025ನ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕರಾದ ಹೆಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: PG NEET 2025ಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: … More

NABARD ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ: ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

NABARD ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ, ಬಿಹಾರ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 14, 2025 ಒಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು. … More

RVNL ನೇಮಕಾತಿ: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ₹ 2.2 ಲಕ್ಷಗಳವರೆಗೆ ವೇತನ..!

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (Rail Vikas Nigam Limited) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್, ಸೀನಿಯರ್ ಡಿ.ಜಿ.ಎಂ. ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. RVNL ಹೊಸ ರೈಲು ಮಾರ್ಗಗಳು, ರೈಲು ದ್ವಿಗುಣಗೊಳಿಸುವಿಕೆ, ಗೇಜ್ ಪರಿವರ್ತನೆ, ವಿದ್ಯುದ್ದೀಕರಣ, ಮೆಟ್ರೋ ರೈಲ್ವೆಗಳು ಮತ್ತು ಇತರ ಸಾರಿಗೆ ಮೂಲಸೌಕರ್ಯ ಯೋಜನೆಗಳ ಅನುಷ್ಠಾನವನ್ನು ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಉದ್ಯಮದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು … More

DHFWS ಉತ್ತರ ಕನ್ನಡ ನೇಮಕಾತಿ: 70 ಹುದ್ದೆಗಳಿಗೆ ಆಫ್ಲೈನ್‌ ನಲ್ಲಿ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉತ್ತರ ಕನ್ನಡ (DHFWS Uttara Kannada) ಸೆಪ್ಟೆಂಬರ್ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಈ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಉತ್ತರ ಕನ್ನಡ ಜಿಲ್ಲೆಯ ತಾಲೂಕಾ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ತಜ್ಞ ವೈದ್ಯರು, ಮುಖ್ಯ ವೈದ್ಯಾಧಿಕಾರಿ ಹುದ್ದೆಗಳಿಗೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಸಾಮಾನ್ಯ ವೈದ್ಯಾಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಒಪ್ಪಂದದ ಷರತ್ತಿಗೆ ಒಳಪಟ್ಟು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ … More

ಬೆಂಗಳೂರಿನ ಆಸ್ಪತ್ರೆಯಲ್ಲಿ ಸೀನಿಯರ್ ಕನ್ಸಲ್ಟಂಟ್‌ಗಳ ನೇಮಕ; ಸಂದರ್ಶನಕ್ಕೆ ಕರೆ

ಕರ್ನಾಟಕ ಸರ್ಕಾರ ಒಡೆತನದ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಡಿ.ಎನ್.ಬಿ. ಕೋರ್ಸ್‌ಗೆ ಸೀನಿಯರ್ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದ್ದು, ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರವಳಿಕೆ ಮತ್ತು ಜನರಲ್ ಸರ್ಜರಿ ವಿಶೇಷತೆಯಲ್ಲಿ ಎರಡು ಸೀನಿಯರ್ ಕನ್ಸಲ್ಟಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಆಕಾಂಕ್ಷಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಅ.13ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಲು ವೈದ್ಯಕೀಯ ಅಧೀರಿಕ್ಷಕರ ಕಚೇರಿ ಹೊರಡಿಸಿದ ಪ್ರಕಟಣೆ … More

ಮೈಸೂರು ವಿಶ್ವವಿದ್ಯಾಲಯ ನೇಮಕಾತಿ: ಸಹಾಯಕ ಪ್ರಾಧ್ಯಾಪಕರು, ಉದ್ಯೋಗ ಅಧಿಕಾರಿ ಹುದ್ದೆಗಳಿಗೆ ಸಂದರ್ಶನ

ಮೈಸೂರು ವಿಶ್ವವಿದ್ಯಾಲಯವು ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕರು, ಉದ್ಯೋಗ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರುನಲ್ಲಿ ವೃತ್ತಿ ಜೀವನವನ್ನು ಕಂಡುಕೊಳ್ಳಲು ಹುದ್ದೆಗಳನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 10, 2025 ರಂದು ವಾಕ್-ಇನ್-ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹೀಗೆ ಎಲ್ಲದರ ಕುರಿತಾಗಿ ತಿಳಿದುಕೊಳ್ಳಲು ಸಂಪೂರ್ಣ ಓದಿರಿ. … More

ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, 1 ಲಕ್ಷ ರೂ. ಸಹಾಯಧನ: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

ರೇಷ್ಮೆನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ರಾಜ್ಯದ ಅಲ್ಪಸಂಖ್ಯಾತರನ್ನು ಪ್ರೋತ್ಸಾಹಿಸಲು 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವ ಸಲುವಾಗಿ ಅಗತ್ಯವಿರುವ ದುಡಿಮೆ ಬಂಡವಾಳ (working capital) ಮತ್ತು ಮೂಲಭೂತ ಸೌಕರ್ಯವನ್ನು ಒದಗಿಸಲು ನಿಗಮದಿಂದ 2 ಲಕ್ಷರೂ.ವರೆಗೆ ಸಾಲ ನೀಡಲಾಗುವುದು. ಇದರಲ್ಲಿ ಶೇ. ಸಹಾಯಧನವನ್ನು ಒದಗಿಸಲಾಗುವುದು. ಸದರಿ ಯೋಜನೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KMDC ಅಧಿಕೃತ ಜಾಲತಾಣ https://kmdconline.karnataka.gov.in/Portal/home ಕ್ಕೆ ಭೇಟಿ … More

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್, ಹೆಲ್ಪರ್ ಹುದ್ದೆಗಳಿಗೆ ವಾಕ್ ಇನ್ ಸಂದರ್ಶನ

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ಅಸಿಸ್ಟೆಂಟ್, ಹೆಲ್ಪರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಳಗಾವಿ, ಹಾವೇರಿ, ವಿಜಯಪುರ, ಗದಗ ಈ ಭಾಗಗಳಲ್ಲಿ ಉದ್ಯೋಗವನ್ನು ಅರಸುತ್ತಿದ್ದರೆ ನಿಮಗೆ ಇದು ಸದವಕಾಶವಾಗಲಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 13, 2025 ರಂದು ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಬಹುದು. ವಯೋಮಿತಿ, ಆಯ್ಕೆ ಪ್ರಕ್ರಿಯೆ, ಸಂಬಳ, ಸಂದರ್ಶನಕ್ಕೆ ಹಾಜರಾಗಲು ವಿಳಾಸ ಸೇರಿದಂತೆ ಸಂಪೂರ್ಣ ಮಾಹಿತಿ ನಿಮಗಿಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಮುಖ … More

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ: ವಿವಿಧ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದ್ದು, ಕರ್ನಾಟಕದಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ತನ್ನ ಬ್ರಾಂಚ್ ಹೊಂದಿದೆ. ಈ ಬ್ಯಾಂಕ್ 190 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 10, 2025 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವೇತನ, ವಯೋಮಿತಿ, ಅರ್ಜಿ ಸಲ್ಲಿಕೆ ದಿನಾಂಕ, ಅರ್ಜಿ ಸಲ್ಲಿಸುವ ಹಂತಗಳ ಸಂಪೂರ್ಣ ಮಾಹಿತಿಯನ್ನು ಕೆಳಗೆ ವಿವರಿಸಲಾಗಿದೆ. ಅರ್ಜಿ ಸಲ್ಲಿಸುವ … More