ಸ್ನಾತಕೋತ್ತರ, ವೃತ್ತಿಪರ ಪದವಿ ಕೋರ್ಸ್‌; ವಿದ್ಯಾರ್ಥಿನಿಲಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್‌ ನಂತರದ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ ಕೋರ್ಸ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-2, 2ಎ, 2ಬಿ, 3ಎ, 3ಬಿ ವರ್ಗದವರಿಗೆ 1 ಲಕ್ಷ ಹಾಗೂ ಪ್ರವರ್ಗ -1, ಪ.ಜಾ ಮತ್ತು ಪ.ಪಂಗಡ ವರ್ಗದವರಿಗೆ 2 ಲಕ್ಷ ಹೊಂದಿರಬೇಕು. ರಾಜ್ಯ ವಿದ್ಯಾರ್ಥಿನಿಲಯ ಪೋರ್ಟಲ್‌ … More

ಕೊಡಗು ಕಾಫಿ ಬೋರ್ಡ್​​​ನಲ್ಲಿ ಪದವೀಧರರಿಗೆ ಉದ್ಯೋಗ ಪಡೆಯಲು ಸುವರ್ಣಾವಕಾಶ

ಕೊಡಗು ಜಿಲ್ಲೆಯ ಚೆಟ್ಟಳ್ಳಿಯ ಕಾಫಿ ಬೋರ್ಡ್ ನಲ್ಲಿ ಕೃಷಿ ರಸಾಯನಶಾಸ್ತ್ರ/ಮಣ್ಣು ಪರೀಕ್ಷಾ ಪ್ರಯೋಗಾಲಯದಲ್ಲಿ ವೃತ್ತಿಪರ ಹುದ್ದೆಗಳನ್ನು ಭರ್ತಿ ಮಾಡಲು ಕಾಫಿ ಬೋರ್ಡ್ ಆಫ್ ಇಂಡಿಯಾ (Coffee Board of India) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಜಿಲ್ಲೆಯ ಕಾಫಿ ಬೆಳೆಗಾರರ ಕೈ ಭಲಪಡಿಸುವ ಉದ್ದೇಶದಿಂದ, ಕೃಷಿಯಲ್ಲಿ ಹೆಚ್ಚಿನ ಉತ್ಪಾದನೆ ಮಾಡಲು ರಸಾಯನ ಶಾಸ್ತ್ರ ಮತ್ತು ಮಣ್ಣಿನ ಪರೀಕ್ಷಾ ವಿಭಾಗವನ್ನು ಸ್ಥಾಪಿಸಲಾಗಿದೆ. ಅಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಸರಕಾರದ ಅಡಿಯಲ್ಲಿ … More

ದೀರ್ಘಾವಧಿಯ ಲಾಭದ ಜೊತೆಗೆ ವಿಮೆ ನೀಡುವ ಟಾಪ್ 5 LIC ಉಳಿತಾಯ ಯೋಜನೆಗಳಿವು.!!

ನೀವು ಉದ್ಯೋಗದಲ್ಲಿರಿ ಅಥವಾ ವ್ಯವಹಾರದಲ್ಲಿಯೇ ಇರಿ, ಜೀವನದಲ್ಲಿ ಉಳಿತಾಯ ಎನ್ನುವುದು ಬಹು ಮುಖ್ಯವಾದದ್ದಾಗಿದೆ. ಚಿಕ್ಕ ಚಿಕ್ಕ ಕಂತುಗಳ ಮೂಲಕ ದೀರ್ಘಾವಧಿಯಲ್ಲಿ ಭವಿಷ್ಯಕ್ಕಾಗಿ ಉಳಿತಾಯ ಮಾಡಲು ಎಲ್.ಐ.ಸಿ. ತುಂಬಾ ಸಹಕಾರಿ. ಈ ಸಂಸ್ಥೆಯು ಹಲವಾರು ವಿಮಾ ಯೋಜನೆಗಳನ್ನು ಹೊರತಂದಿದ್ದು, ಅವುಗಳಲ್ಲಿ ಯಾವುದನ್ನೂ ಆಯ್ದುಕೊಳ್ಳುವುದು ಎಂಬ ಗೊಂದಲ ಉಂಟಾಗುವುದು ಸಹಜ. ನಾವು ಇಲ್ಲಿ ನಿಮಗಾಗಿ 2025 ರ ಅತ್ಯುತ್ತಮ 5 ವಿಮಾ ಯೋಜನೆಗಳ ಮಾಹಿತಿಯನ್ನು ನೀಡಿದ್ದೇವೆ. ಕೊನೆಯವರೆಗೆ ಓದಿ ನಿಮ್ಮ ಅಭಿಪ್ರಾಯವನ್ನು ತಿಳಿಸಿ. ಎಲ್.ಐ.ಸಿ. ಜೀವನ್ ಆನಂದ್(Jeevan Anand): ನೀವು … More

ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್‌ನಲ್ಲಿ ಅಪ್ರೆಂಟಿಸ್‌ಗಳ ಭರ್ತಿ

ಕಲ್ಲಿದ್ದಲು ಸಚಿವಾಲಯದ ಆಶ್ರಯದಲ್ಲಿರುವ “ನವರತ್ನ” ಭಾರತ ಸರ್ಕಾರದ ಉದ್ಯಮಗಳಲ್ಲಿ ಒಂದಾದ ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್‌ನಲ್ಲಿ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ 163 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. 2025-26ನೇ ಸಾಲಿಗೆ ರಾಜಸ್ಥಾನದ ಬಿಕಾನೇರ್‌ನ ಬಾರ್ಸಿಂಗ್‌ಸರ್ ಯೋಜನೆಯಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಐಟಿಐ, ಡಿಪ್ಲೊಮಾ, ಎಂಜಿನಿಯರ್ ಹಾಗೂ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಾಗುವುದು. ಸದರಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು NLC ಅಧಿಕೃತ ವೆಬ್ ಸೈಟ್ https://web.nlcindia.in/bps_gat_tat_012025/ಗೆ ಭೇಟಿ ನೀಡಿ. ಅ.23ರೊಳಗೆ … More

ದೇಶದ ಹೆಮ್ಮೆಯ ಸಂಸ್ಥೆ DRDOನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಭಾರತದ ರಾಷ್ಟ್ರೀಯ ಹೆಮ್ಮೆಯಾದ, ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ ಬಯಸುತ್ತಿರುವವರಿಗೆ ಸುವರ್ಣಾವಕಾಶ ಒದಗಿ ಬಂದಿದೆ. DRDOನ ಜೈವಿಕ ಭದ್ರತೆಯ ತಾಂತ್ರಿಕತೆಗಳ ರಕ್ಷಣಾ ಸಂಸ್ಥೆಯು (DIBT) ಸೆಪ್ಟೆಂಬರ್ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ರಿಸರ್ಚ್ ಫೆಲೋ, ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ವಿಶೇಷವಾಗಿ ಬಯೋ-ಡಿಫೆನ್ಸ್, ಲೈಫ್ ಸೈನ್ಸ್, ಬಯೋಟೆಕ್ನಾಲಜಿ, ಮೈಕ್ರೋಬಯಾಲಜಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಸಂಶೋಧನೆ ಮಾಡಲು ಆಸಕ್ತಿ … More

ಕೇಂದ್ರ ಸರ್ಕಾರದ SECI ಸಂಸ್ಥೆಯಲ್ಲಿ 22 ಹುದ್ದೆಗಳು: ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್.!

ಸರಕಾರಿ ಸ್ವಾಮ್ಯದ ಕಂಪನಿಯಲ್ಲಿ ಉದ್ಯೋಗ ಅರಸುತ್ತಿರುವ ಆಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (Solar Energy Corporation of India) ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ಎಂಜಿನಿಯರ್, ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಹಾಗೂ ಜೂನಿಯರ್ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. … More

ಕರ್ನಾಟಕ ಜೀವವೈವಿಧ್ಯ ಮಂಡಳಿ ನೇಮಕಾತಿ: ಇಲ್ಲಿದೆ ಸರಕಾರಿ ವಕೀಲರಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುವ ಅವಕಾಶ..!

ನೀವು ಬೆಂಗಳೂರಿನಲ್ಲೇ ಸರ್ಕಾರಿ ಉದ್ಯೋಗ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕ ಜೀವವೈವಿಧ್ಯ ಮಂಡಳಿಯು (Karnataka Biodiversity Board) ಅಧಿಕೃತ ಅಧಿಸೂಚನೆಯ ಮೂಲಕ ಕಾಲಿಯಿರುವ ವಕೀಲರ ಹುದ್ದೆಗಳನ್ನು ಭರ್ತಿ ಮಾಡಿಕೋಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಕೀಲಿ ವೃತ್ತಿಯನ್ನು ಬಯಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಅರ್ಜಿಯನ್ನು ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು (ಅಧಿಸೂಚನೆಯ ಲಿಂಕ್ಅನ್ನು … More

ಪ್ರಕೃತಿ ವಿಕೋಪ/ಕೋಮು ಗಲಭೆಗೆಯಿಡಾದ ಸಂತ್ರಸ್ತರಿಗೆ ಸರ್ಕಾರದಿಂದ 5 ಲಕ್ಷ: ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ “ಸಾಂತ್ವನ ಯೋಜನೆ”ಯಡಿಯಲ್ಲಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಕೋಮು ಗಲಭೆ, ಹಿಂಸಾಚಾರದ ಜನರು ಮತ್ತು ಪ್ರಕೃತಿ ವಿಕೋಪಗಳಿಂದ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ ಸಮುದಾಯದವರ ವ್ಯಾಪಾರ ಕೇಂದ್ರಗಳು ಮತ್ತು ವಾಸದ ಮನೆಗಳು ನಾಶ/ಹಾನಿಗೊಳಗಾಗಿದ್ದರೆ ಅಂತಹ ಸಂದರ್ಭದಲ್ಲಿ ಸಂತ್ರಸ್ತರಿಗೆ ನಿಗಮದಿಂದ ಕಡಿಮೆ ಬಡ್ಡಿದರದಲ್ಲಿ ಸಹಾಯಧನದ ಜೊತೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು … More

ವಾಯುವ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ: ಅಪ್ಲೈ ಮಾಡಿ

ವಾಯುವ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶ ಜೈಪುರ ಅಧಿಸೂಚನೆ ಹೊರಡಿಸಿದೆ, ಅರ್ಜಿ ಸಲ್ಲಿಕೆ ಅ.3 ಪ್ರಾರಂಭವಾಗಲಿದೆ. ವಿವಿಧ ಕಾರ್ಯಾಗಾರಗಳ ಗೊತ್ತುಪಡಿಸಿದ ಟ್ರೇಡ್‌ಗಳಲ್ಲಿ ಪ್ರಸ್ತುತ ಖಾಲಿ ಇರುವ (ಫಿಟ್ಟರ್, ಮೆಕಾನಿಕ್, ಕಾರ್ಪೆಂಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ಸ್ಟೆನೋಗ್ರಾಫರ್ ಹಾಗೂ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ) ಸೇರಿದಂತೆ ಇತರೆ ಒಟ್ಟು 2094 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸದರಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಾಯುವ್ಯ ರೈಲ್ವೆಯ ಅಧಿಕೃತ … More

ವೃತ್ತಿ ಪ್ರೋತ್ಸಾಹ ಸಾಲ ಯೋಜನೆ: ಸಾಲ ಸೌಲಭ್ಯ ಜೊತಗೆ ಸಹಾಯಧನ: ಅರ್ಜಿ ಆಹ್ವಾನ

2025-26ನೇ ಸಾಲಿಗೆ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ ಅಡಿಯಲ್ಲಿ ಸಾಲ ಹಾಗೂ ಸಹಾಯಧನ ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಉದ್ಯೋಗ ಕೈಗೊಳ್ಳುವ ಯೋಚನೆಯಲ್ಲಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ) ಜನಾಂಗದ ಅಭ್ಯರ್ಥಿಗಳಿಗೆ ಸ್ವಂತ ಉದ್ಯೋಗವನ್ನು ಪ್ರೋತ್ಸಾಹಿಸಲು ಹಾಗೂ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಾಲ ಹಾಗೂ ಸಹಾಯಧನ ದೊರೆಯಲಿದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸ … More