ಪರೀಕ್ಷೆ ಇಲ್ಲದೆ; ವೈದ್ಯಕೀಯ ಅಧಿಕಾರಿ(SSC) ಹುದ್ದೆಗಳ ನೇರ ನೇಮಕಾತಿ

ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ(AFMS)ಆಯೋಗವು ವೈದ್ಯಕೀಯ ಅಧಿಕಾರಿ(ಶಾರ್ಟ್ ಸರ್ವಿಸ್ ಕಮಿಷನ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಲ್ಲಿ ಖಾಲಿ ಇರುವ ಪುರುಷ 169 ಮತ್ತು ಮಹಿಳೆ 56 ಸೇರಿದಂತೆ ಒಟ್ಟು 225 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಿದ್ದು, ಆಸಕ್ತ ಪುರುಷ ಹಾಗೂ ಮಹಿಳಾ ಉದ್ಯೋಗಾಕಾಂಕ್ಷಿಗಳು AFMS ಅಧಿಕೃತ ಜಾಲತಾಣ https://join.afms.gov.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: • ಅಭ್ಯರ್ಥಿಗಳು … More

SBIನಲ್ಲಿ ವಿವಿಧ ವ್ಯವಸ್ಥಾಪಕ(SO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸ್ವೀಕಾರ ಪ್ರಾರಂಭ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ನಲ್ಲಿ ಖಾಲಿ ಇರುವ 122 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವೃಂದಗಳಲ್ಲಿ ವ್ಯವಸ್ಥಾಪಕ ಹಾಗೂ ಉಪ ವ್ಯವಸ್ಥಾಪಕ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ‌ ಅಧಿಕೃತ ಜಾಲತಾಣ https://sbi.bank.in/web/careers/current-openingsಕ್ಕೆ ಭೇಟಿ ನೀಡಿ. ಅಕ್ಟೋಬರ್ 2 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ … More

ಗುಪ್ತಚರ ಇಲಾಖೆಯಲ್ಲಿ ಆಫೀಸರ್ ಹುದ್ದೆಗಳ ಭರ್ತಿ: ಸೆ.14ರೊಳಗೆ ಅರ್ಜಿ ಸಲ್ಲಿಸಿ

ಗುಪ್ತಚರ ಇಲಾಖೆ (ಇಂಟೆಲಿಜೆನ್ಸ್ ಬ್ಯೂರೋ – IB) ನಲ್ಲಿ ಖಾಲಿ ಇರುವ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಬ್ಯೂರೋದಲ್ಲಿ ಪ್ರಸ್ತುತ ಖಾಲಿ ಇರುವ ಒಟ್ಟು 394 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-II/ಟೆಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಕೇಂದ್ರ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಸೆ.14ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ … More

RRC ER Apprentice 2025: ಪೂರ್ವ ರೈಲ್ವೆಯಲ್ಲಿ ಬೃಹತ್ ಸಂಖ್ಯೆಯ​ ಅಪ್ರೆಂಟಿಸ್​ ತರಬೇತಿ

2025-26ನೇ ಸಾಲಿಗೆ ಪೂರ್ವ ರೈಲ್ವೆ (ER)ನಲ್ಲಿ ಒಟ್ಟು 3115 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಜು.31ರಂದು ರೈಲ್ವೆ ನೇಮಕಾತಿ ಕೋಶವು ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ (ಫಿಟ್ಟರ್, ವೆಂಡರ್, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಪೇಂಟರ್, ವೈರ್ ಮೆನ್ ಹಾಗೂ ಇತರೆ) ಅಪ್ರೆಂಟಿಸ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಂಡು ತರಬೇತಿ ನೀಡಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRCER ಅಧಿಕೃತ ವೆಬ್ಸೈಟ್ https://rrcer.org/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ … More

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ಸ್ಪೆಷಲಿಸ್ಟ್ ಆಫೀಸರ್ ನೇಮಕ, ಅರ್ಜಿ ಸಲ್ಲಿಸಿ

ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB)ನಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ ವ್ಯವಸ್ಥಾಪಕ ಹಾಗೂ ಹಿರಿಯ ವ್ಯವಸ್ಥಾಪಕ ಸೇರಿದಂತೆ ಇತರೆ ಒಟ್ಟು 127 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಆಸಕ್ತಿ ಅಭ್ಯರ್ಥಿಗಳು IBPSನ‌ ಅಧಿಕೃತ ಜಾಲತಾಣ https://ibpsonline.ibps.in/iobjul25/ಕ್ಕೆ ಭೇಟಿ ನೀಡಿ. ಅ.03 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ … More

ಮೀನುಗಾರರಿಗೆ ಉಚಿತ ಸಲಕರಣೆ-ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಆರಂಭ

ಚಾಮರಾಜನಗರ ಮೀನುಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ವತಿಯಿಂದ 2025-26ನೇ ಸಾಲಿನಲ್ಲಿ ಒಳನಾಡು ಮೀನುಗಾರಿಕೆ ಸಹಾಯ ಹಾಗೂ ಮೀನು ಮಾರುಕಟ್ಟೆ ಸಹಾಯ ಯೋಜನೆಯಡಿ ಮೀನುಗಾರರಿಗೆ ಉಚಿತ ಸಲಕರಣೆ ಹಾಗೂ ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ.ಜಾತಿ ಮತ್ತು ಪ.ಪಂಗಡದ ಫಲಾನುಭವಿಗಳು ಚಾಮರಾಜನಗರ ಜಿಲ್ಲೆಯ ಅಧಿಕೃತ ಜಾಲತಾಣ https://chamrajnagar.nic.in/ಕ್ಕೆ ಭೇಟಿ ನೀಡಿ. ಸೆ.26ರ ಒಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರಿ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ಧಾರೆ. ಅರ್ಜಿ ಸಲ್ಲಿಕೆಯ ಪ್ರಮುಖ … More

ಅತಿಥಿ ಅಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 50,000.ರೂ ವೇತನ

ಬೆಂಗಳೂರು ವಿಶ್ವವಿದ್ಯಾನಿಲಯ(ಜ್ಞಾನಭಾರತಿ)ದಲ್ಲಿ ವಿವಿಧ ವಿಭಾಗಗಳಲ್ಲಿ ಪೂರ್ಣಾವಧಿ/ಅರೆಕಾಲಿಕ ಅತಿಥಿ ಅಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾದೆ. ಕಲಾ,ವಿಜ್ಞಾನ, ವಾಣಿಜ್ಯ ಹಾಗೂ ಶಿಕ್ಷಣ ವಿಭಾಗಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಂಗಳೂರು ವಿಶ್ವವಿದ್ಯಾಲಯ ಅಧಿಕೃತ ವೆಬ್ಸೈಟ್ https://bangaloreuniversity.karnataka.gov.in/ಗೆ ಭೇಟಿ ನೀಡಿ. ಸೆ.19ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವೆ ಶಾಂತಲಾ ಕೆ.ಟಿ ಅವರು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಯುಜಿಸಿ ನಿಯಮಗಳ ಪ್ರಕಾರ ನೆಟ್/ಸ್ಲೇಟ್/ಪಿ.ಹೆಚ್.ಡಿ … More

BPL/APL Ration Card Correction in Karnataka 2025: ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ

ನಮಸ್ಕಾರ ಕರ್ನಾಟಕ ಹೆಲ್ಪ್ ಗೆ ಸ್ವಾಗತ ಇಂದು ನಾವು ರೇಷನ್ ಕಾರ್ಡ್ ತಿದ್ದುಪಡಿ(Ration Card Amendment/Update Karnataka Online) ಮಾಡುವುದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರ ಸೇರ್ಪಡೆ, ಮೃತರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ತಿದ್ದುಪಡಿ ಮಾಡಲು ಆಹಾರ ಇಲಾಖೆ ಅವಕಾಶ ನೀಡಿದೆ. BPL/APL Ration Card Online Update Karnataka 2025 ನಿಮ್ಮ ಪಡಿತರ ಚೀಟಿಯಲ್ಲಿ ಈ … More

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕು/ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಗ್ರಾಮೀಣ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ 56 ಅಂಗನವಾಡಿ ಕಾರ್ಯಕರ್ತೆ ಹಾಗೂ 221 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 277 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ … More

ಅಣಬೆ ಬೇಸಾಯ; ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೆ.19 ರಿಂದ 10 ದಿನಗಳವರೆಗೆ ಶಿಬಿರ ನಡೆಯಲಿದ್ದು, ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 45 ವಯೋಮಾನದ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ಊಟ, ವಸತಿ ಸೌಕರ್ಯಗಳು ನೀಡಲಾಗುವುದು. … More