ಭೂಮಿ ಖರೀದಿಸಲು 25.00 ಲಕ್ಷ ಸಹಾಯಧನ | SC ST Land Purchase Scheme Karnataka 2025-26
Land Purchase Scheme Karnataka 2025: ಈ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರನ್ನು ಭೂ ಒಡೆಯರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿರುತ್ತದೆ. ಖರೀದಿಸುವ ಜಮೀನು ಫಲಾಪೇಕ್ಷಿಯ ವಾಸಿಸುವ ಸ್ಧಳದಿಂದ 10 ಕಿಮೀ ವ್ಯಾಪ್ತಿಯಲ್ಲಿರಬೇಕು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಹಾಗೂ ಡಾ: ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ” ದಿಂದ ನೀಡುವ ಈ “ಭೂ ಒಡೆತನ ಯೋಜನೆ“ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪ್ರಾರಂಭವಾಗಿದೆ. ಅರ್ಹ ಫಲಾನುಭವಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದಿ ಅರ್ಜಿ … More