ಪಿಯುಸಿ/ಯಾವುದೇ ಡಿಗ್ರಿ ಪಾಸ್​ – ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ(KSCCF)ಯಲ್ಲಿ ಉದ್ಯೋಗವಕಾಶ

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿಯಮಿತವು ವಿವಿಧ ಹುದ್ದೆಗಳ ನೇಮಕಾತಿಗಾಗಿ ಆ.14ರಂದು ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಸಂಸ್ಥೆಯಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ (ಫಾರಾಸಿಸ್ಟ್ -07, ಪ್ರಥಮ ದರ್ಜೆ ಸಹಾಯಕರು-10 ಹಾಗೂ ವಿಕ್ರಯ ಸಹಾಯಕರು-16) ಒಟ್ಟು 34 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KSCCF ಅಧಿಕೃತ ವೆಬ್ಸೈಟ್ https://virtualofficeerp.com/ksccf2025/instructionಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಇದನ್ನ ಹೊರತುಪಡಿಸಿ ಬೇರೆ ಯಾವುದೇ ಇತ್ಯಾದಿ ಮೂಲಗಳಿಂದ ಅರ್ಜಿ ಸಲ್ಲಿಸಲು … More

DCET 2025: ಅಂತಿಮ ಸುತ್ತಿನ ಆಯ್ಕೆ ಪ್ರವೇಶ ದಿನಾಂಕ ವಿಸ್ತರಣೆ ಮತ್ತು ಪ್ರವೇಶ ಪ್ರಕ್ರಿಯೆ ವೇಳಾಪಟ್ಟಿ ಪ್ರಕಟ

ಡಿಸಿಇಟಿ-2025ರ 3ನೇ (ಅಂತಿಮ) ಸುತ್ತಿನ ಡಿಸಿಇಟಿ-2025ರ ಪ್ರವೇಶಾತಿಗಾಗಿಆಯ್ಕೆ ಪ್ರವೇಶ ದಿನಾಂಕ ವಿಸ್ತರಿಸಿ, ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ(ಆ.16) ಬಿಡುಗಡೆ ಮಾಡಿದೆ. ಅರ್ಹ ಡಿಪ್ಲೊಮಾ ಅಭ್ಯರ್ಥಿಗಳಿಗೆ 3ನೇ (ಅಂತಿಮ) ಸುತ್ತಿನ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಆರ್ಕಿಟೆಕ್ಟರ್ ಸೀಟಿಗೆ ಪ್ರವೇಶ, ವೃತ್ತಿನಿರತ ಅಭ್ಯರ್ಥಿಗಳಿಗೆ ಸೀಟು ಹಂಚಿಕೆ ಹಾಗೂ ಮೇಕ್ ಅಪ್ (ಮರು ಪರೀಕ್ಷೆ) ಅರ್ಹತೆ ಪಡೆದ ಡಿಪ್ಲೊಮಾ ಅಭ್ಯರ್ಥಿಗಳು ಸೇರಿದಂತೆ ಸದರಿ ಸುತ್ತಿನಲ್ಲಿ ಭಾಗವಹಿಸಲು ದಿನಾಂಕ ವಿಸ್ತರಿಸಿ, ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕೆಇಎ ಅಧಿಕೃತ ವೆಬ್ಸೈಟ್ … More

RIMC Class 8th Admission 2025: ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

2026ನೇ ಶೈಕ್ಷಣಿಕ ಸಾಲಿಗೆ ಉತ್ತರಖಾಂಡ್​ನ ಡೆಹರಾಡೂನ್ ರಾಷ್ಟೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿಗೆ ಪ್ರವೇಶಾತಿಗಾಗಿ ನಡೆಸುವ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಮತ್ತು ಅರ್ಹ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು: ವಿದ್ಯಾರ್ಹತೆ: ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾದ ಅಭ್ಯರ್ಥಿಗಳು … More

ಕೇಂದ್ರ ರೈಲ್ವೆ (CR)ಯಲ್ಲಿ 2,418 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ

2025-26ನೇ ಸಾಲಿಗೆ ಕೇಂದ್ರ ರೈಲ್ವೆಯಲ್ಲಿ 1961ರ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶ (RRC) ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ರೈಲ್ವೆ ವ್ಯಾಪ್ತಿಯಲ್ಲಿರುವ ಕಾರ್ಯಾಗಾರಗಳು/ಘಟಕಗಳಲ್ಲಿ ಗೊತ್ತುಪಡಿಸಿದ ಟ್ರೇಡ್‌ಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 2,418 ಅಪ್ರೆಂಟಿಸ್ ಹುದ್ದೆಗಳ ತರಬೇತಿಗಾಗಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೇಂದ್ರ ರೈಲ್ವೆ ಅಧಿಕೃತ ವೆಬ್​ಸೈಟ್​ https://rrccr.com/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More

IBPS PO/MT Admit Card 2025: ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಪ್ರೊಬೇಷನರಿ ಅಧಿಕಾರಿಗಳ (PO) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ(MT) ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು ಗುರುವಾರ (ಆ.14) ಬಿಡುಗಡೆ ಮಾಡಿದೆ. 2025-26ನೇ ಸಾಲಿಗೆ ಭಾಗವಹಿಸುವ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಪ್ರೊಬೇಷನರಿ ಅಧಿಕಾರಿ/ಮ್ಯಾನೇಜ್‌ಮೆಂಟ್ ಟ್ರೈನಿ (ಪಿಒ/ಎಂಟಿ) ಹುದ್ದೆಗಳ ನೇಮಕಾತಿ ಸಂಬಂಧ ಮೊದಲ ಹಂತದಲ್ಲಿ ನಡೆಸಲಾಗುವ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು IBPS ಅಧಿಕೃತ ವೆಬ್ಸೈಟ್ https://www.ibps.in/ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. IBPS (PO) … More

UPSC CSE Mains Admit Card 2025: ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ನಾಗರಿಕ ಸೇವೆಗಳ ಪರೀಕ್ಷೆ (CSE) ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಕೇಂದ್ರ ಲೋಕಸೇವಾ ಆಯೋಗವು ಆಗಸ್ಟ್ 14ರಂದು ಬಿಡುಗಡೆ ಮಾಡಿದೆ. UPSC 2025ನೇ ಸಾಲಿನ ನಾಗರಿಕ ಸೇವೆ(IAS) ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದ ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಆಗಸ್ಟ್ 22 ರಿಂದ 31ರವೆರೆಗೆ ನಡೆಯಲಿರುವ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು UPSC ಅಧಿಕೃತ ವೆಬ್ಸೈಟ್https://upsc.gov.in/ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ನಾಗರಿಕ ಸೇವೆಗಳ ಮುಖ್ಯ … More

ಅಗ್ನಿವೀರ್ ವಾಯು (ಕ್ರೀಡೆ) ಇಂಟೆಕ್ 01/2026 ನೇಮಕಾತಿ : ಇಲ್ಲಿದೆ ಸಂಪೂರ್ಣ ಮಾಹಿತಿ

ಅಗ್ನಿವೀರ್ ವಾಯು (ಕ್ರೀಡೆ) ನೇಮಕಾತಿ 01/2026ರ ಅಡಿಯಲ್ಲಿ ಕ್ರೀಡಾಪಟುಗಳ ನೇಮಕಾತಿಗಾಗಿ ಭಾರತೀಯ ವಾಯುಪಡೆ (IAF)ಯು ಅಧಿಸೂಚನೆಯನ್ನು ಹೊರಡಿಸಿದೆ. ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ವಾಯು (ಕ್ರೀಡೆ) ನೇಮಕಾತಿ 01/2026ರ ಅಡಿಯಲ್ಲಿ ಅಥ್ಲೆಟಿಕ್ಸ್, ಫುಟ್‌ಬಾಲ್, ಬ್ಯಾಸ್ಕೆಟ್‌ಬಾಲ್, ಬಾಕ್ಸಿಂಗ್, ಕ್ರಿಕೆಟ್, ಕಬಡ್ಡಿ, ಸೈಕ್ಲಿಂಗ್, ಗಾಲ್ಫ್, ಹ್ಯಾಂಡ್‌ಬಾಲ್, ಹಾಕಿ, ಚೆಸ್ ಹಾಗೂ ಮುಂತಾದ ಕ್ರೀಡಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅವಿವಾಹಿತ ಭಾರತೀಯ ಪುರುಷ ಅಭ್ಯರ್ಥಿಗಳು IAF ಅಧಿಕೃತ ವೆಬ್ ಸೈಟ್ https://agnipathvayu.cdac.in/casbspm/candidate/loginಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ … More

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಒಟ್ಟು 257 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಭರಮಸಾಗರ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಹಾಗೂ ಮೊಳಕಾಲ್ಕೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ (29 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಅಂಗನವಾಡಿ ಸಹಾಯಕಿ) ಒಟ್ಟು 257 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ … More

Subsidy Loan Scheme: ಭೋವಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ: ಈಗಲೇ ಅರ್ಜಿ ಸಲ್ಲಿಸಿ

2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನದ ಜೊತೆಗೆ ಸಾಲ ಸೌಲಭ್ಯವನ್ನು ನೀಡಲು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರವು ಪರಿಶಿಷ್ಟ ಜಾತಿಯಲ್ಲಿ ಬರುವ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಸದುದ್ದೇಶದಿಂದ ಯೋಜನೆಗಳಾದ ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಭೂ ಒಡೆತನ ಯೋಜನೆ ಸೇರಿ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ … More

ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ – ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಗಳಡಿ ಸಾಲ ಸೌಲಭ್ಯಗಳನ್ನು ಪಡೆಯಲು ಪ.ಜಾತಿಯ ಅರ್ಹ ಪಲಾನುಭವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್https://sevasindhu.karnataka.gov.in/Sevasindhu/Kannada?ReturnUrl=%2F ಗೆ ಭೇಟಿ ನೀಡಿ. ಆನ್ … More