ರೈಲ್ವೆ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಉದ್ಯೋಗಾವಕಾಶ – ಈಗಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಖಾಲಿ ಇರುವ 1010 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಗೊತ್ತುಪಡಿಸಿದ ಟ್ರೇಡ್‌ಗಳ ಅಡಿಯಲ್ಲಿ ಒಟ್ಟು 1010 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್ ಪೇಂಟರ್ ಮತ್ತು ವೆಲ್ಡರ್‌ ಹುದ್ದೆಗಳಿಗೆ ತರಬೇತಿಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ICF ನ ಅಧಿಕೃತ ವೆಬ್ಸೈಟ್ https://pb.icf.gov.in/ಗೆ ಭೇಟಿ … More

SSC JE Vacancy 2025: ಜೂನಿಯರ್ ಎಂಜಿನಿಯರ್ (JE) ಖಾಲಿ ಹುದ್ದೆಗಳ ವಿವರ ಇಲ್ಲಿದೆ!

ಪ್ರಸ್ತುತ ವರ್ಷದಲ್ಲಿ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಜೂನಿಯರ್ ಎಂಜಿನಿಯರ್ (JE) ಹುದ್ದೆಗಳ ವಿವರವನ್ನು ಸಿಬ್ಬಂದಿ ನೇಮಕಾತಿ ಸಿಬ್ಬಂದಿ ಆಯ್ಕೆ ಆಯೋಗವು ಮಂಗಳವಾರ(ಆ.5) ಬಿಡುಗಡೆ ಮಾಡಿದೆ. ಸಚಿವಾಲಯ, ಸಂಸ್ಥೆಗಳು ಹಾಗೂ ಇಲಾಖಾವಾರು ಖಾಲಿ ಇರುವ ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಪರೀಕ್ಷೆಯ ತಾತ್ಕಾಲಿಕ ಹುದ್ದೆಗಳ ವಿವರಗಳನ್ನು SSC ಅಧಿಕೃತ ವೆಬ್ಸೈಟ್ https://ssc.gov.in/?ref=examinfo-ssc-cgl-result ನಲ್ಲಿ ಬಿಡುಗಡೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಪರಿಶೀಲನೆ ಮಾಡಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು … More

SSC GD Physical Admit Card 2025: ಕಾನ್ಸ್‌ಟೇಬಲ್ ದೈಹಿಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕಾನ್ಸ್‌ಟೇಬಲ್ (GD)-2025ರ ನೇಮಕಾತಿಗಾಗಿ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ನಡೆಸಲಾಗುವ ದೈಹಿಕ ಪರೀಕ್ಷೆ (PST ಹಾಗೂ PET) ಪ್ರವೇಶ ಪತ್ರವನ್ನು ಸಿಬ್ಬಂದಿ ನೇಮಕಾತಿ ಆಯೋಗವು ಬಿಡುಗಡೆ ಮಾಡಿದೆ. ಕೇಂದ್ರ ಮೀಸಲು ಪೊಲೀಸ್ ಪಡೆ (CPRF) ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸುಮಾರು 3,94,121 ಅಭ್ಯರ್ಥಿಗಳಿಗೆ ಆ.20 ರಿಂದ ದೈಹಿಕ ದಕ್ಷತೆ ಪರೀಕ್ಷೆ (PET) ಹಾಗೂ ದೈಹಿಕ ಗುಣಮಟ್ಟ ಪರೀಕ್ಷೆ (PST) ನಡೆಯಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು CRPF ಅಧಿಕೃತ ವೆಬ್ಸೈಟ್ https://rect.crpf.gov.in/ ನಲ್ಲಿ … More

Guava Benefits: ಪೇರಲ ಹಣ್ಣು ತಿನ್ನೋದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ಇವೆ ಗೊತ್ತಾ?

ಪೇರಲ ಹಣ್ಣು (ಸೀಬೆಹಣ್ಣು) ಇದನ್ನ ಬಡವರ ಸೇಬು ಅಂತಲೂ ಕರೆಯುತ್ತಾರೆ. ಪೇರಲ ಹಣ್ಣಿನಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಇದನ್ನ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಪ್ರತಿನಿತ್ಯ ಒಂದು ಸೀಬೆಹಣ್ಣು ಸೇವಿಸಿದರೆ ವೈದ್ಯರಿಂದ ದೂರ ಉಳಿಯಬಹುದು. ಹಾಗಿದ್ರೆ ಈ ಪೇರಲ ಹಣ್ಣು ಹಾಗೂ ಇದರ ಎಲೆಯಿಂದ ಯಾವೆಲ್ಲ ಆರೋಗ್ಯ ಪ್ರಯೋಜನಗಳು ಇವೆ? ಆರೋಗ್ಯದ ಹಿತ ಕಾಪಾಡುವಲ್ಲಿ ಇದು ಬೀರುವ ಪ್ರಮುಖ ಅಂಶಗಳ ಕುರಿತು ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ … More

Police Training 2025: ಉಚಿತ ಕಾನ್ಸ್​ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ: ಈಗಲೇ ಅರ್ಜಿ ಸಲ್ಲಿಸಿ

2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ವಸತಿಸಹಿತ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪೊಲೀಸ್ ಇಲಾಖೆಗೆ ಸೇರಲು ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ, ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ವಸತಿಯುತ ಪೊಲೀಸ್ ಕಾನ್ಸ್ಟೇಬಲ್ ಪೂರ್ವ-ನೇಮಕಾತಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ದ್ವಿತೀಯ ಪಿಯುಸಿ ಪಾಸಾದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IGCCD ಅಧಿಕೃತ ವೆಬ್ಸೈಟ್ … More

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯಲ್ಲಿ ಬರುವ ಮಾದಿಗ ಮತ್ತು ಸಂಬಂಧಿತ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಸರ್ಕಾರವು ಆರ್ಥಿಕ ನೆರವನ್ನು ನೀಡಿ, ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಐ.ಎಸ್.ಬಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು … More

‘ಅಕ್ಕ ಕೆಫೆ’ ನಿರ್ವಹಣೆಗಾಗಿ ಅರ್ಜಿ ಆಹ್ವಾನ – ಸಂಕ್ಷಿಪ್ತ ಮಾಹಿತಿ ಇಲ್ಲಿದೆ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಅಕ್ಕ ಕೆಫೆ ನಿರ್ವಹಿಸಲು ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮುಳಬಾಗಿಲು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳೆಯರನ್ನು ಸ್ವಸಹಾಯ ಗುಂಪುಗಳಡಿ ಸಂಘಟಿಸಿ, ಅವರು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಲು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರವು ರಾಷ್ಟ್ರೀಯ ಜೀವನೋಪಾಯ ಅಭಿಯಾನ (ಗ್ರಾಮೀಣ ಮತ್ತು ನಗರ) ದಡಿ ಮುಳಬಾಗಿಲು ತಾಲೂಕಿನಲ್ಲಿ ಎನ್.ಆ‌ರ್.ಎಲ್.ಎಮ್ ಯೋಜನೆಯ ಅಡಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಅಕ್ಕ … More

ಯುಜಿಸಿಇಟಿ/ಯುಜಿನೀಟ್​ 2025: 1ನೇ ಸುತ್ತಿನ ಸೀಟು ಹಂಚಿಕೆ ನಂತರದ ಪ್ರಕ್ರಿಯೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಪ್ರಸಕ್ತ ಸಾಲಿನ ಯುಜಿಸಿಇಟಿ ಹಾಗೂ ಯುಜಿನೀಟ್ ಪ್ರವೇಶಾತಿಗೆ ಸಂಬಂಧಿಸಿದಂತೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶದ ಬಳಿಕ ಸೀಟು ಹಂಚಿಕೆ ವಿಧಾನದ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಗುರುವಾರ(ಆ.7)ದಂದು ಬಿಡುಗಡೆ ಮಾಡಿದೆ. ವೈದ್ಯಕೀಯ, ದಂತ ವೈದ್ಯಕೀಯ, ಹೋಮಿಯೋಪತಿ, ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಫಾರ್ಮ-ಡಿ. ಬಿ.ಎಸ್.ಸಿ (ನರ್ಸಿಂಗ್), ಯೋಗ ಮತ್ತು ನ್ಯಾಚುರೋಪತಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಮುಂತಾದ ಕೋರ್ಸುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ … More

ಬ್ಯಾಂಕ್ ಆಫ್ ಬರೋಡಾದಲ್ಲಿ ವ್ಯವಸ್ಥಾಪಕ, ಕೃಷಿ ಮಾರಾಟ ಅಧಿಕಾರಿ ಹುದ್ದೆಗಳ ಭರ್ತಿ, ಅರ್ಜಿ ಆಹ್ವಾನ

ಬ್ಯಾಂಕಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಆಫ್ ಬರೋಡಾ ಬುಧವಾರ(ಜು.6)ದಂದು ಅಧಿಸೂಚನೆಯನ್ನು ಹೊರಡಿಸಿ, ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಿದೆ. ಚಿಲ್ಲರೆ ಹೊಣೆಗಾರಿಕೆಗಳು ಮತ್ತು ಗ್ರಾಮೀಣ ಮತ್ತು ಕೃಷಿ ಬ್ಯಾಂಕಿಂಗ್ ಇಲಾಖೆಗಳಲ್ಲಿ ಮಾರಾಟ – ವ್ಯವಸ್ಥಾಪಕ, ಕೃಷಿ ಮಾರಾಟ ಅಧಿಕಾರಿ ಹಾಗೂ ಕೃಷಿ ಮಾರಾಟ ವ್ಯವಸ್ಥಾಪಕ ಒಟ್ಟು 417 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್​ಸೈಟ್​ https://www.bankofbaroda.in/career/current-opportunitiesಗೆ … More

ನ್ಯಾಯಾಂಗ ಇಲಾಖೆಯಲ್ಲಿ ತರಬೇತಿಗಾಗಿ ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ

ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ನ್ಯಾಯಾಂಗ ಇಲಾಖೆಯಲ್ಲಿ ತರಬೇತಿಗಾಗಿ ತರಬೇತಿ ಭತ್ಯೆ ನೀಡಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೈಸೂರು ಜಿಲ್ಲೆಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಲು ಹಲವಾರು ಯೋಜನೆ, ವಿದ್ಯಾರ್ಥಿವೇತನ ಹಾಗೂ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ. ಕಾನೂನು ಪದವಿ ಪಡೆದ ಮತೀಯ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಕಾನೂನು ತರಬೇತಿ … More