Territorial Army Officer: ಪ್ರಾದೇಶಿಕ ಸೇನಾ ಅಧಿಕಾರಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಪ್ರಾದೇಶಿಕ ಸೇನೆಯು 19 ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಸಂಬಂಧ ನಡೆಸಲಾಗುವ ಪರೀಕ್ಷೆ(Territorial Army Officer OEE 2025)ಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪ್ರಾದೇಶಿಕ ಸೇನಾ ಅಧಿಕಾರಿ ನೇಮಕಾತಿ – 2025 – ಪ್ರಾದೇಶಿಕ ಸೇನೆಯು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಲೆಫ್ಟಿನೆಂಟ್, ಮೇಜರ್, ಕ್ಯಾಪ್ಟನ್, ಕರ್ನಲ್ ಹಾಗೂ ಇತರೆ ಒಟ್ಟು 19 ಹುದ್ದೆಗಳಿಗೆ (18 ಪುರುಷ ಹಾಗೂ ಓರ್ವ ಮಹಿಳಾ) ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ನಡೆಸಲಾಗುವ ಪರೀಕ್ಷೆಯ ಪ್ರವೇಶ ಪತ್ರವನ್ನು – ಪ್ರಾದೇಶಿಕ ಸೇನೆಯು ಬಿಡುಗಡೆ … More

Heart Attack Symptoms: ಹೃದಯಾಘಾತದ ಲಕ್ಷಣಗಳೇನು‌? ಹೃದಯಾಘಾತ ತಡೆಗಟ್ಟುವುದು ಹೇಗೆ?

ನಿಮ್ಮ ಹೃದಯ ಸರಿಯಾಗಿ ಕೆಲಸ ಮಾಡದಿದ್ದಾಗ, ಅದು ನಿಮ್ಮ ದೇಹಕ್ಕೆ ಸಾಕಷ್ಟು ರಕ್ತ , ಆಮ್ಲಜನಕ ಮತ್ತು ಪೋಷಕಾಂಶಗಳನ್ನು ಕಳುಹಿಸುವಲ್ಲಿ ತೊಂದರೆ ಅನುಭವಿಸುತ್ತದೆ. ಹೃದಯ ಸ್ನಾಯುಗಳಿಗೆ ಆಮ್ಲಜನಕವನ್ನು ತರುವ ರಕ್ತದ ಹರಿವು ತೀವ್ರವಾಗಿ ಕಡಿಮೆಯಾದಾಗ ಅಥವಾ ಸಂಪೂರ್ಣವಾಗಿ ಕಡಿತಗೊಂಡಾಗ ಇದು ಸಂಭವಿಸುತ್ತದೆ. ಹೃದಯಕ್ಕೆ ರಕ್ತವನ್ನು ಪೂರೈಸುವ ಅಪಧಮನಿಗಳು ಕೊಬ್ಬು, ಕೊಲೆಸ್ಟ್ರಾಲ್ ಮತ್ತು ಇತರ ಪದಾರ್ಥಗಳ ಶೇಖರಣೆಯಿಂದ ನಿಧಾನವಾಗಿ ಕಿರಿದಾಗುವುದರಿಂದ ಹೃದಯಾಘಾತ ಸಂಭವಿಸುತ್ತದೆ. ಹೃದಯಾಘಾತದ ಲಕ್ಷಣಗಳು ಮಕ್ಕಳಲ್ಲಿ ಹೃದಯ ದೋಷದ ಲಕ್ಷಣಗಳು ಇವುಗಳನ್ನು ಒಳಗೊಂಡಿರಬಹುದು: ಹೃದಯ ಕಾಯಿಲೆಗಳನ್ನು ನೀವು … More

Smoking: ಧೂಮಪಾನಿಗಳಿಗೆ ಈ ಸಮಸ್ಯೆ ತಪ್ಪಿದ್ದಲ್ಲಂತೆ!

ಧೂಮಪಾನಿಗಳಿಗೆ ‘ಸಿಗರೇಟ್’ ಕೆಟ್ಟದ್ದು ಅಂತ ಗೊತ್ತೇ ಇದೆ. ಆದರೆ ಸಿಗರೇಟ್ ಸೇದೋದನ್ನು ಬಿಡ್ತಾರಾ..? ನೋ ಚಾನ್ಸ್.! ಧೂಮಪಾನ(Smoking)ವು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಎಲ್ಲರಿಗೂ ತಿಳಿದಿದೆ. ಆದರೆ ಚಟವನ್ನು ಯಾರೂ ಕೂಡ ಅಷ್ಟ ಸುಲಭವಾಗಿ ಬಿಡಲ್ಲ. ಧೂಮಪಾನವು ಕಣ್ಣಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಧೂಮಪಾನವು ಕಣ್ಣಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ.ಧೂಮಪಾನ ಮತ್ತು ದೃಷ್ಟಿ ದೌರ್ಬಲ್ಯದ ನಡುವಿನ ಸಂಬಂಧವು ಕಾಳಜಿಯ ವಿಷಯವಾಗಿದೆ. ನಮ್ಮ ಆರೋಗ್ಯದ ಸುಧಾರಣೆಗಾಗಿ ಧೂಮಪಾನದಿಂದ ಸಂಪೂರ್ಣವಾಗಿ ದೂರವಿರುವುದು … More

Char Dham Yatra Subsidy: ಚಾರ್‌ಧಾಮ್ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ – ಸರ್ಕಾರದಿಂದ ಸಹಾಯಧನ!, ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಬಾರಿಗೆ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ 20000ರೂ.ಗಳ ಸಹಾಯಧನವನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಅಧಿಕೃತ ಪೋರ್ಟಲ್ https://sevasindhuservices.karnataka.gov.in/ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. … More

Airports: ವಿಶ್ವದ ಅತಿ ಚಿಕ್ಕ ಹಾಗೂ ಅತಿ ದೊಡ್ಡ ವಿಮಾನ ನಿಲ್ದಾಣಗಳ ಬಗ್ಗೆ ಗೊತ್ತೇ?

ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸಬೇಕು ಎಂಬುದಾದರೆ ವಿಮಾನಗಳು ಹೆಚ್ಚು ಪ್ರಯೋಜನಕಾರಿಯಾಗಿದೆ.ವಿಶ್ವದ ದೊಡ್ಡದಾದ  ವಿಮಾನ ನಿಲ್ದಾಣ ಹಾಗೂ ಅತಿ ಚಿಕ್ಕ ವಿಮಾನ ನಿಲ್ದಾಣ ಯಾವುದು ಗೊತ್ತೆ? ವಿಮಾನ ನಿಲ್ದಾಣ ಎಂದ ತಕ್ಷಣ ನಿಮ್ಮ ಕಣ್ಣಿಗೆ ವೇಟಿಂಗ್ ಪ್ರದೇಶ, ಐಷಾರಾಮಿ ಮೂಲಸೌಕರ್ಯಗಳೇ ನೆನಪಿಗೆ ಬರುತ್ತವೆ. ವಿಶ್ವದ ಒಂದು ವಿಮಾನ ನಿಲ್ದಾಣವು ಸಾಮಾನ್ಯ ವಿಮಾನ ನಿಲ್ದಾಣಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ. ಅದು ಜಗತ್ತಿನ ಸಣ್ಣ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಪಾತ್ರವಾಗಿದೆ. ಅತಿ ಚಿಕ್ಕ ವಿಮಾನ ನಿಲ್ದಾಣ(World’s Tiniest Airport) ಕೊಲಂಬಿಯಾದ … More

UPSC CSE Mains 2025: ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು (UPSC) 2025ರ ನಾಗರಿಕ ಸೇವೆ ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಯೋಗವು ಜ.22 ರಂದು 979 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮೇ 25 ರಂದು ಯಶಸ್ವಿಯಾಗಿ ನಡೆಸಿ. ಫಲಿತಾಂಶವನ್ನು ಜೂ.11ರಂದು ಪ್ರಕಟಿಸಲಾಗಿತ್ತು. ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯಲ್ಲಿ ಒಟ್ಟು 14,161 ಅಭ್ಯರ್ಥಿಗಳು CS ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಪ್ರಸ್ತುತ ಆಯೋಗವು ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. … More

ಕ್ರೀಡಾಪಟುಗಳಿಗೆ ತರಬೇತಿ ನೀಡುವ ತರಬೇತುದಾರರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯಗಳ ಕ್ರೀಡಾಪಟುಗಳಿಗೆ ತರಬೇತಿ ನೀಡುವ ತರಬೇತುದಾರ ನೇಮಕಾತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಯಾದಗಿರಿ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯಗಳ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿ ನೀಡುವ ಸಲುವಾಗಿ ಒಟ್ಟು 3 ತರಬೇತುದಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ … More

Blood Donate: ಟ್ಯಾಟೂಗಳು ಇದ್ದರೆ ರಕ್ತದಾನ ಮಾಡಲು ಬಿಡುತ್ತಾರೆಯೇ?

ಇಂದಿನ ಯುವ ಜನತೆ ಫ್ಯಾಷನ್ ಹೆಸರಿನಲ್ಲಿ ವಿವಿಧ ರೀತಿಯ ಹಚ್ಚೆಗಳನ್ನು ಅಥವಾ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಬೇಕಾದರೆ ವೈದ್ಯರು ಅಂತವರಿಗೆ ರಕ್ತದಾನ ಮಾಡಲು ಬಿಡುವುದಿಲ್ಲ ಎಂಬುದು ನಿಮಗೆ ತಿಳಿದಿದೆಯೇ?  ಹಚ್ಚೆಗಳು ಅಥವಾ ಟ್ಯಾಟೂಗಳು ಇದ್ದರೆ ಅವರಿಗೆ ರಕ್ತದಾನ ಮಾಡುವುದು ಕೆಲವೊಮ್ಮೆ ಸಮಸ್ಯೆಯಾಗಬಹುದು. ಹಾಗಾದರೆ ದೇಹದ ಮೇಲೆ ಹಚ್ಚೆ ಇದ್ದರೆ ನೀವು ರಕ್ತವನ್ನು ಏಕೆ ನೀಡಬಾರದು? ಇದರಿಂದ ಆಗುವ ಸಮಸ್ಯೆ ಏನು? ಈ ಬಗ್ಗೆ ಇಲ್ಲಿದೆ ಮಾಹಿತಿ. ದೇಹದ ಮೇಲೆ ಹಚ್ಚೆ ಇದ್ದರೆ ರಕ್ತದಾನ … More

UGNEET 2025 Kannada Exam: ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಯುಜಿನೀಟ್-2025ರ ಪ್ರವೇಶಾತಿ ಸಂಬಂಧ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಸಲಾಗುವ ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜು.15ರಂದು ಬಿಡುಗಡೆ ಮಾಡಿದೆ. ಯುಜಿನೀಟ್-2025ಕ್ಕೆ ಜು.7ರಿಂದ ಅರ್ಜಿ ಸಲ್ಲಿಸಿರುವ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳು ಹಾಗೂ ದಿನಾಂಕ ಏ.15 ರಂದು ನಡೆದ ಯುಜಿಸಿಇಟಿ ಕನ್ನಡ ಭಾಷೆ ಪರೀಕ್ಷೆಗೆ ಗೈರಾದ ಅಭ್ಯರ್ಥಿಗಳು ಸಹ ಪರೀಕ್ಷೆಗೆ ಹಾಜರಾಗಬಹುದು. ಅರ್ಹ ಅಭ್ಯರ್ಥಿಗಳು ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನುಪ್ರಾಧಿಕಾರದ ಜಾಲತಾಣ https://cetonline.karnataka.gov.in/kea/ದ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು … More

First Rays of the Sun: ಮೊದಲ ಸೂರ್ಯಕಿರಣ ಬೀಳುವುದು ಈ ಜಾಗದಲ್ಲಿ!

ಸೂರ್ಯೋದಯ ಎಂದರೆ ಹೊಸ ದಿನಗಳು, ಹೊಸ ಆರಂಭ. ಭಾರತ, ಚೀನಾ ಮತ್ತು ಮ್ಯಾನ್ಮಾರ್ ಸಂಧಿಸುವ ಸ್ಥಳದಲ್ಲಿ, ಪೂರ್ವ ದಿಕ್ಕಿನ ಗ್ರಾಮವಾದ ಡಾಂಗ್ ಗ್ರಾಮವು ಅರುಣಾಚಲ ಪ್ರದೇಶದಲ್ಲಿದೆ. ಡಾಂಗ್ ಗ್ರಾಮವನ್ನು ಮೊದಲು ಉದಯಿಸುವ ಸೂರ್ಯನ ಕಿತ್ತಳೆ-ಕೆಂಪು ಕಿರಣಗಳು ಸ್ಪರ್ಶಿಸುತ್ತವೆ, ಅಲ್ಲಿ ಸೂರ್ಯ ಬೆಳಿಗ್ಗೆ 4 ಗಂಟೆಗೆ ಉದಯಿಸುತ್ತಾನೆ. ಪ್ರತಿದಿನ ಬೆಳಿಗ್ಗೆ ಈ ಹಳ್ಳಿಯು ಸೂರ್ಯನ ಮೊದಲ ಕಿರಣಗಳೊಂದಿಗೆ ಎಚ್ಚರಗೊಳ್ಳುತ್ತದೆ, ದೇಶದ ಉಳಿದ ಭಾಗಗಳು ಇನ್ನೂ ನಿದ್ರಿಸುತ್ತಿರುವಾಗ ಇಲ್ಲಿ ಬೆಳಕಾಗಿರುತ್ತದೆ. ಮೊದಲ ಕಿರಣಗಳು ಡಾಂಗ್ ಪ್ರಸ್ಥಭೂಮಿಯನ್ನು ಬೇರೆ ಯಾವುದೇ ಸ್ಥಳಕ್ಕಿಂತ ಮೊದಲು ಸ್ಪರ್ಶಿಸುತ್ತವೆ. … More