KMMD.Karnataka.Gov.in loan Scheme 2025-26: ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

KMMD.Karnataka.Gov.in loan Scheme: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ” ದಿಂದ ನೀಡುವ ವಿವಿಧ ಯೋಜನೆಗಳ (Karnataka Madivala Machideva Development loan Scheme) ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ. ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಫಲಾನುಭವಿಗಳು ಈ ಲೇಖನವನ್ನು ಸಂಪೂರ್ಣವಾಗಿ … More

ಹಿಂದುಳಿದ ವರ್ಗಗಳ ನಿಗಮದಿಂದ ವಿವಿಧ ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನ | Devaraj Arasu Loan Scheme 2025-26

Devaraj Arasu Loan Scheme 2025-26: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ” ದಿಂದ ನೀಡುವ ವಿವಿಧ ಯೋಜನೆಗಳ (D Devaraj Urs Backward Classes Development Corporation) ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ. ಹಿಂದುಳಿದ ವರ್ಗಗಳ ನಿಗಮದಿಂದ ವಿವಿಧ ಸಹಾಯಧನ ಯೋಜನೆಗಳಿಗಾಗಿ ಅರ್ಜಿ ಸಲ್ಲಿಸಬಯಸುವ … More

KSGEA Pratibha Puraskar 2025: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

2025ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಕೇಂದ್ರ ಸಂಘವು 2025ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://ksgeanews.blogspot.com/2025/05/sslc-puc-2025.htmlಗೆ ಭೇಟಿ … More

Student Bus Pass Online Application 2025: BMTC, KSRTC ಬಸ್ ಪಾಸ್ ಗೆ‌ ಅರ್ಜಿ ಸಲ್ಲಿಕೆ ಪ್ರಾರಂಭ!

ನಮಸ್ತೆ ಬಂಧುಗಳೇ, 2025-26ನೇ ಸಾಲಿನ ವಿಧ್ಯಾರ್ಥಿಗಳು ಬಸ್ ಪಾಸ್ ಗೆ ಅರ್ಜಿ‌ ಸಲ್ಲಿಕೆ‌ ಪ್ರಕ್ರಿಯೆ (Student Bus Pass Online Application 2025) ಪ್ರಾರಂಭಿಸಿಲಾಗಿದೆ. ಹೊಸ ಬಸ್ ಪಾಸ್ ಪಡೆಯಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸೇವಾ ಸಿಂಧು ಪೊರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸೇವಾಸಿಂಧು ಪೋರ್ಟಲ್ ನಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಶುಲ್ಕ ಪಾವತಿ ಮಾಡುವ ಮೂಲಕ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದಾಗಿದೆ. 2025-26ನೇ ಸಾಲಿನ ಶೈಕ್ಷಣಿಕ … More

CISF Head Constable Vacancy 2025: ಹೆಡ್ ಕಾನ್ಸ್ಟೇಬಲ್(ಕ್ರೀಡಾ ಕೋಟಾ- ಮಹಿಳೆ) ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) 30 ಹೆಡ್ ಕಾನ್ಸ್ಟೇಬಲ್ (GD) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. CISFನಲ್ಲಿಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ ಜನರಲ್ ಡ್ಯೂಟಿ (ಕ್ರೀಡಾ ಕೋಟಾ) ಒಟ್ಟು 30 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು CISF ನ ಅಧಿಕೃತ ವೆಬ್ಸೈಟ್ cisf.gov.in ಗೆ ಭೇಟಿ ನೀಡಿ. ಆನ್ ಲೈನ್ … More

Vidyadhan Scholarship 2025: ವಿದ್ಯಾಧನ್ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ವಿದ್ಯಾಧನ್ ವಿದ್ಯಾರ್ಥಿವೇತ(Vidyadhan Scholarship 2025)ನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರೋಜಿನಿ ದಾಮೋದರನ್ ಫೌಂಡೇಶನ್‌ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಕಾಲೇಜು ಶಿಕ್ಷಣವನ್ನು ಬೆಂಬಲಿಸಲು ವಿದ್ಯಾಧನ್ ವಿದ್ಯಾರ್ಥಿವೇತನ ನೀಡಲಾಗುತ್ತದೆ. ವಿದ್ಯಾಧನ್ ವಿದ್ಯಾರ್ಥಿವೇತನವನ್ನು 10ನೇ ತರಗತಿ /ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಅವರ ಮುಂದಿನ ವ್ಯಾಸಂಗಕ್ಕಾಗಿ (11 ನೇ ಮತ್ತು 12 ನೇ ತರಗತಿಗಳಿಗೆ) ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಪರೀಕ್ಷೆ ಮತ್ತು ಸಂದರ್ಶನ ಸೇರಿದಂತೆ ಕಠಿಣ ಆಯ್ಕೆ ಪ್ರಕ್ರಿಯೆಯ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ. ಆಯ್ಕೆಯಾದ … More

Free UPSC/Banking Coaching 2025: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ, ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ(Free UPSC/Banking Exams Training-Coaching 2025)ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು … More

NIACL Recruitment 2025: ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ, ಜೂನ್ 6ರಿಂದ ಅರ್ಜಿ ಸಲ್ಲಿಸಿ

NIACL Recruitment 2025: ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ (NIACL) 500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು NIACL ಅಧಿಕೃತ ವೆಬ್ ಸೈಟ್ https://www.newindia.co.in// ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಈ … More

Mysore Taluk Coordinator: ತಾಲ್ಲೂಕು ಸಂಯೋಜಕರ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ

ಮೈಸೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಘೋಷಣ್ ಅಭಿಯಾದ ಯೋಜನೆಯ ಅನುಷ್ಠಾನ ಮಾರ್ಗಸೂಚಿಯನ್ವಯ ತಾಲ್ಲೂಕು ಮಟ್ಟದಲ್ಲಿ 3 ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತಾಲ್ಲೂಕು ಸಂಯೋಜಕರ ಹುದ್ದೆಯನ್ನು ತಾತ್ಕಾಲಿಕ ಗೌರವಧನ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಉದ್ದೇಶಿಸಿದ್ದು, ಬಿಳಿಗೆರೆ ತಾಲ್ಲೂಕಿನಲ್ಲಿ 1, ಮೈಸೂರು ನಗರ ತಾಲ್ಲೂಕಿನಲ್ಲಿ 1, ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ 1 ಹುದ್ದೆಗಳು ಖಾಲಿ ಇದ್ದು, ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು … More

UGCET 2025 Result(OUT): ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ

ಕರ್ನಾಟಕ ಯುಜಿಸಿಇಟಿ 2025 ರ ಪರೀಕ್ಷೆಯ ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ. ಸುಧಾಕರ್ ಅವರು ಮೇ 24 ರ ಬೆಳಿಗ್ಗೆ 11:30 ಗಂಟೆಗೆ ಕೆಇಎ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ರಾಜ್ಯಾದ್ಯಂತ ಏಪ್ರಿಲ್ 16 ಮತ್ತು 17ರಂದು ನಡೆಸಲಾಗಿದ್ದು, ಪರೀಕ್ಷೆಯನ್ನು ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದರು ಪ್ರಸ್ತುತ ಪ್ರಾಧಿಕಾರವು ಸದರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ https://karresults.nic.in/ ಗೆ ಭೇಟಿ ನೀಡಿ. ಫಲಿತಾಂಶವನ್ನು ವೀಕ್ಷಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು … More