Indian Army TGC-142 Entry 2025: ಸೇನೆಯಲ್ಲಿ ತಾಂತ್ರಿಕ ಪದವಿ ಕೋರ್ಸ್ (TGC) ಹುದ್ದೆಗಳ ಭರ್ತಿ, ಈಗಲೇ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯ TGC-142 ಪ್ರವೇಶ 2025 ಮೂಲಕ ಒಟ್ಟು 30 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ(Indian Army TGC-142 Entry 2025 Notification)ಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಾರತೀಯ ಸೇನೆಯ TGC 142 ಪ್ರವೇಶ 2025 – ಖಾಲಿ ಇರುವ ಒಟ್ಟು 30 ತಾಂತ್ರಿಕ ಪದವಿ ಕೋರ್ಸ್ (TGC) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ … More

Gruha Lakshmi Amount: ಮಹಿಳೆಯರಿಗೆ ಗುಡ್ ನ್ಯೂಸ್ – ಗೃಹಲಕ್ಷ್ಮಿ ಮೂರು ತಿಂಗಳ ಕಂತಿನ ಹಣ ಒಟ್ಟಿಗೆ ಬಿಡುಗಡೆ!

ಮಹಿಳೆಯರಿಗೆ ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ(Gruha Lakshmi Amount) ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿತು. ಈ ಯೋಜನೆಯ ಪ್ರಮುಖ ಉದ್ದೇಶ ರಾಜ್ಯದ್ಯಂತ ಆರ್ಥಿಕವಾಗಿ ದುರ್ಬಲವಾಗಿರುವಂತಹ ಕುಟುಂಬದ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಪ್ರಸ್ತುತ … More

DCET 2025 Application Form: ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ, ಅರ್ಜಿ ಹೀಗೆ ಸಲ್ಲಿಸಿ

ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಕ್ಕೆ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ-2025 ಬರೆಯಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿ(DCET 2025 Application Form)ಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ನ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಾತಿಗೆ ಅರ್ಹ ಡಿಪ್ಲೊಮಾ ಅಭ್ಯರ್ಥಿಗಳಿಂದ ಹಾಗೂ ಆಸಕ್ತಿಯುಳ್ಳ ವೃತ್ತಿಪರ ಡಿಪ್ಲೊಮಾ ಪದವೀಧರ (Working Professional) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ … More

ಶ್ರವಣದೋಷವುಳ್ಳ ಬಾಲಕ/ಬಾಲಕಿಯರಿಗೆ ಉಚಿತ ಶಾಲಾ ಪ್ರವೇಶಾತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ!

ಮೈಸೂರಿನ ತಿಲಕ ನಗರದ ಕಿವುಡ ಮಕ್ಕಳ ಸರ್ಕಾರಿ ಪಾಠಶಾಲೆಯ ಸಂಸ್ಥೆಯು ಕರ್ನಾಟಕ ರಾಜ್ಯ ಸಂಸ್ಥೆಯಾಗಿದ್ದು, ಸಂಸ್ಥೆಯಲ್ಲಿ ಶ್ರವಣದೋಷವುಳ್ಳ/ಕಿವುಡ ಬಾಲಕರಿಗೆ ಉಚಿತ ವಸತಿಯುತ ಹಾಗೂ ಬಾಲಕಿಯರಿಗೆ ಬಾಹ್ಯ ವಿದ್ಯಾರ್ಥಿನಿಯರಾಗಿ ಉಚಿತವಾಗಿ 1ನೇ ತರಗತಿಯಿಂದ 10ನೇ ತರಗತಿಯವರೆಗೆ ಬೋಧನಾ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗಧಿ ಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಬೋಧಿಸಲಾಗುತ್ತದೆ. ವಿಶೇಷ ಮಕ್ಕಳಿಗೆ ಭಾಷಾ ಕಲಿಕೆಯಲ್ಲಿ ವಿನಾಯಿತಿ ಇದ್ದು, ಒಟ್ಟಾರೆಯಾಗಿ ಕನ್ನಡ ಭಾಷೆಯೊಂದಿಗೆ ಗಣಿತ ವಿಜ್ಞಾನ ಹಾಗೂ ಸಮಾಜಶಾಸ್ತ್ರ ವಿಷಯವನ್ನು … More

Cabinet Secretariat Field Officer: ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರವು ನವದೆಹಲಿಯ ಕ್ಯಾಬಿನೆಟ್ ಸೆಕ್ರೆಟರಿಯೇಟ್ ನಲ್ಲಿ ಖಾಲಿ ಇರುವ ಒಟ್ಟು 20 ಹುದ್ದೆಗಳಿಗೆ ನೇರ ನೇಮಕಾತಿ(Cabinet Secretariat Field officer) ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ 2025 – ಹಿರಿಯ ಕ್ಷೇತ್ರ ಅಧಿಕಾರಿ (ತಾಂತ್ರಿಕ) ಹುದ್ದೆಗಳಿಗೆ ಒಟ್ಟು 20 ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ … More

Accident Assistance: ಕಾರ್ಮಿಕ ಅಪಘಾತಕ್ಕೀಡಾದರೆ, ಸರ್ಕಾರದಿಂದ ಪರಿಹಾರ, ಸಂಪೂರ್ಣ ಮಾಹಿತಿ ಇಲ್ಲಿದೆ!

ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು ಕಾರ್ಮಿಕರ ಸಾಮಾಜಿಕ ಹಿತದೃಷ್ಟಿಯಿಂದ ಕಾರ್ಮಿಕರು ಕೆಲಸದ ವೇಳೆ ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಅವರ ಕುಟುಂಬದವರಿಗೆ ನೆರವು ನೀಡಲು ಅಪಘಾತ ಪರಿಹಾರ(Accident Assistance) ಸೌಲಭ್ಯವನ್ನು ಜಾರಿಗೆ ತಂದಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕೆಲಸದ ವೇಳೆ ಅಪಘಾತ ಸಂಭವಿಸಿದಲ್ಲಿ ಮಂಡಳಿಯು ಅಪಘಾತ ಪರಿಹಾರವನ್ನು ನೀಡಲಾಗುತ್ತದೆ. ಸದರಿ ಯೋಜನೆ ಕುರಿತಾದಂತೆ ಅರ್ಹತಾ ಮಾನದಂಡಗಳು, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಇತರೆ ಮಾಹಿತಿಯನ್ನು ಈ … More

NMDC Steel Recruitment 2025: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ(NMDC Steel Recruitment 2025) ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ (NMDC) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 934 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು NMDC ಅಧಿಕೃತ ವೆಬ್ಸೈಟ್ nmdcsteel.nmdc.co.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ … More

Free Laptop: 10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ವಿತರಣೆ!

ಕರ್ನಾಟಕ ರಾಜ್ಯ ಸರ್ಕಾರವು ಕಳೆದ ವರ್ಷ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ರಾಜ್ಯದ 756 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್(Free Laptop) ನೀಡುವುದಾಗಿ ಘೋಷಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಕಳೆದ ವರ್ಷ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳು … More

PM Awas Yojana Apply 2025: ಮನೆ ನಿರ್ಮಿಸಲು ಕೇಂದ್ರ ಸರ್ಕಾರದ ಸಹಾಯ!

PM Awas Yojana 2025: ನಮಸ್ಕಾರ ಬಂಧುಗಳೇ, ಇಂದು ನಾವು “ಪ್ರಧಾನ ಮಂತ್ರಿ ಆವಾಸ್ ಯೋಜನೆ” ಬಗ್ಗೆ ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ, ಅರ್ಜಿ ಸಲ್ಲಿಕೆ ತ್ವರಿತ ಲಿಂಕ್ ಗಳನ್ನು ಲೇಖನದ ಕೊನೆಯಲ್ಲಿ ನೀಡಲಾಗಿದೆ ಅಲ್ಲಿ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಿ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ತಿಳಿಯಲು ಲೇಖನವನ್ನ ಕೊನೆವರೆಗೂ ಓದಿ. ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಜೀವನದಲ್ಲಿ … More

SSLC Result 2025 Date: ಫಲಿತಾಂಶ, ಮೇ ತಿಂಗಳಲ್ಲಿ ಪ್ರಕಟ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್ ಎಸ್ ಎಲ್ ಸಿ 2025 ಪರೀಕ್ಷೆಯನ್ನು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಸಲಾಗಿತ್ತು. ಪ್ರಸ್ತುತ ಪರೀಕ್ಷೆಯ ಮೌಲ್ಯಮಾಪನವು ಇಂದಿನಿಂದ ಪ್ರಾರಂಭಗೊಂಡಿದೆ. ಫಲಿತಾಂಶದ ಪ್ರಮುಖ ದಿನಾಂಕ(SSLC Result 2025 Date) ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಪ್ರಸ್ತುತ ಎಸ್ ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯವು ಏಪ್ರಿಲ್ 15ರಿಂದ ಶುರುವಾಗಲಿದ್ದು, … More