ಪಿಎಂ ಕಿಸಾನ್‌ 21ನೇ ಕಂತಿನ ಹಣ ಬಿಡುಗಡೆ

ಸುಮಾರು 18,000 ಸಾವಿರ ಕೋಟಿ ರೂಪಾಯಿ ನೇರವಾಗಿ ರೈತರ ಬ್ಯಾಂಕ್‌ಗೆ ಜಮೆ

Published on:

ಫಾಲೋ ಮಾಡಿ
PM Kisan Samman Nidhi 21th Installment 2025
PM Kisan Samman Nidhi 21th Installment 2025

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ನೋಂದಾಯಿತ 9 ಕೋಟಿ ರೈತರ ಬ್ಯಾಂಕ್‌ ಖಾತೆಗೆ ಪಿಎಂ ಕಿಸಾನ್‌ 21ನೇ ಕಂತಿನ ಹಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಡಿಜಿಟಲ್‌ ವರ್ಗಾವಣೆ ಮಾಡಿದರು.

ತಮಿಳುನಾಡಿನ ಕೊಯಮತ್ತೂರಿನಲ್ಲಿ ಬುಧವಾರ(ನ.19) ಮಧ್ಯಾಹ್ನ 1:30 ಗಂಟೆಗೆ ನಡೆದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಹಣ ವರ್ಗಾವಣೆ ಹಾಗೂ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ ಉದ್ಘಾಟಿಸಿ, ಸುಮಾರು 18,000 ಸಾವಿರ ಕೋಟಿ ರೂಪಾಯಿಗಳನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರ ವರ್ಗಾವಣೆ ಮೂಲಕ ಹಣ ಜಮೆ ಮಾಡಿದರು.

About the Author

ನಾನು 2021 ರಿಂದ ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ತೊಡಗಿಕೊಂಡಿರುವೆ. ನಿಮಗೆ ಮಾಹಿತಿ(ಸುದ್ದಿ)ಯನ್ನು ತಲುಪಿಸುವ ಕಾರ್ಯ ಮಾಡುವುದೇ ನನ್ನ ಧ್ಯೇಯ. ಮಾಹಿತಿ ತಲುಪಿಸುವುದರ ಜೊತೆಗೆ ನಾನು ಕೂಡಾ ಹೊಸ ಹೊಸ ಮಾಹಿತಿಯನ್ನು ತಿಳಿದುಕೊಂಡಿದ್ದೇನೆ. ಈಗಲೂ ತಿಳಿದುಕೊಳ್ಳುತ್ತಲೇ ಇದ್ದೇನೆ. ನಿರಂತರ ಕಲಿಕೆಯಲ್ಲಿ ದೋಣಿ ಸಾಗುತ್ತಿದೆ.ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ.....

Leave a Comment