ಶ್ರವಣದೋಷವುಳ್ಳ ಬಾಲಕ/ಬಾಲಕಿಯರಿಗೆ ಉಚಿತ ಶಾಲಾ ಪ್ರವೇಶಾತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ!

ಮೈಸೂರಿನ ತಿಲಕ ನಗರದ ಕಿವುಡ ಮಕ್ಕಳ ಸರ್ಕಾರಿ ಪಾಠಶಾಲೆಯ ಸಂಸ್ಥೆಯು ಕರ್ನಾಟಕ ರಾಜ್ಯ ಸಂಸ್ಥೆಯಾಗಿದ್ದು, ಸಂಸ್ಥೆಯಲ್ಲಿ ಶ್ರವಣದೋಷವುಳ್ಳ/ಕಿವುಡ ಬಾಲಕರಿಗೆ ಉಚಿತ ವಸತಿಯುತ ಹಾಗೂ ಬಾಲಕಿಯರಿಗೆ ಬಾಹ್ಯ ವಿದ್ಯಾರ್ಥಿನಿಯರಾಗಿ ಉಚಿತವಾಗಿ 1ನೇ ತರಗತಿಯಿಂದ 10ನೇ ತರಗತಿಯವರೆಗೆ ಬೋಧನಾ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗಧಿ ಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಬೋಧಿಸಲಾಗುತ್ತದೆ. ವಿಶೇಷ ಮಕ್ಕಳಿಗೆ ಭಾಷಾ ಕಲಿಕೆಯಲ್ಲಿ ವಿನಾಯಿತಿ ಇದ್ದು, ಒಟ್ಟಾರೆಯಾಗಿ ಕನ್ನಡ ಭಾಷೆಯೊಂದಿಗೆ ಗಣಿತ ವಿಜ್ಞಾನ ಹಾಗೂ ಸಮಾಜಶಾಸ್ತ್ರ ವಿಷಯವನ್ನು … More

Free Laptop: 10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ವಿತರಣೆ!

ಕರ್ನಾಟಕ ರಾಜ್ಯ ಸರ್ಕಾರವು ಕಳೆದ ವರ್ಷ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ರಾಜ್ಯದ 756 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್(Free Laptop) ನೀಡುವುದಾಗಿ ಘೋಷಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಕಳೆದ ವರ್ಷ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳು … More

Free Borewell Scheme: ಬೋರ್ವೆಲ್, ತೆರೆದ ಬಾವಿ ಕೊರೆಸಲು ಸರ್ಕಾರದಿಂದ ಸಹಾಯಧನ!

ಕರ್ನಾಟಕ ಸರ್ಕಾರವು ಗಂಗಾ ಕಲ್ಯಾಣ ಯೋಜನೆ(Ganga Kalyana Yojane 2025)ಯಡಿ ಬೋರ್ ವೆಲ್ ಬಾವಿಗಳು ಮತ್ತು ತೆರೆದ ಬಾವಿಗಳನ್ನು ಕೊರೆಯಲು ಸಹಾಯಧನ(Free Borewell Scheme)ವನ್ನು ನೀಡಲು ವಿವಿಧ ನಿಗಮಗಳ ಫಲಾನುಭವಿಗಳು ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಯೋಜನೆಯ ಅಡಿಯಲ್ಲಿ, ಫಲಾನುಭವಿ ರೈತರು ಪಂಪ್ ಸೆಟ್‌ಗಳು ಮತ್ತು ಪರಿಕರಗಳ ಸ್ಥಾಪನೆ ಮತ್ತು ಬೋರ್‌ವೆಲ್‌ಗಳು ಅಥವಾ ತೆರೆದ ಬಾವಿಗಳನ್ನು ಕೊರೆಯುವ ಮೂಲಕ ತಮ್ಮ ಆಸ್ತಿಯಲ್ಲಿ ನೀರಾವರಿ ಮೂಲಸೌಕರ್ಯವನ್ನು ಪಡೆಯುತ್ತಾರೆ. ಈ ಯೋಜನೆ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೆ … More

Karnataka Revenue Department: ಕಂದಾಯ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 06 ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ(Karnataka Revenue Department Recruitment 2025)ಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಲೆಕ್ಕಪರಿಶೋಧಕ ಅಧಿಕಾರಿ(Audit Officer), ಸಹಾಯಕ ನಿಯಂತ್ರಕ(Assistant Controller) ಸೇರಿ ಒಟ್ಟು 06 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ … More

Arivu Education Loan Scheme: ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ರೂ. ವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಪಡೆಯಲು ಗರಿಷ್ಠ 5 ಲಕ್ಷ ರೂ. ವರೆಗೆ ಸಾಲವನ್ನು ನೀಡಲಾಗುತ್ತದೆ. ಪ್ರಸ್ತುತ ವರ್ಷದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿ ಆಹ್ವಾನಿ(Arivu Education Loan Online Application Form 2025)ಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ … More

ವೃತ್ತಿಪರ ತರಬೇತಿ ಶಿಷ್ಯ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ

ISC, IIT, & NIT ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ಶಿಷ್ಯವೇತನ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. IISC, IIT, & NIT ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿoಗ್ ಪದವಿದರರಿಗೆ ಶಿಷ್ಯವೇತನ ತರಬೇತಿ ನೀಡಲಾಗುತ್ತದೆ.ಈ ಲೇಖನದಲ್ಲಿ ಸದರಿ ತರಬೇತಿಗೆ ಬೇಕಾದ ವಿದ್ಯಾರ್ಹತೆ, ಪ್ರಮುಖ ದಿನಾಂಕಗಳು ಹಾಗೂ … More

ರಾಜ್ಯದಲ್ಲಿ 1 ನೇ ತರಗತಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಸರ್ಕಾರವು 2025-26ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ನೇ ತರಗತಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ಮಿತಿ(1st Standard Admission Age Relaxation)ಯನ್ನು 6 ವರ್ಷದಿಂದ 5 ವರ್ಷ 5 ತಿಂಗಳಿಗೆ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ಪೋಷಕರು ಹಾಗೂ ಮಕ್ಕಳಿಗೆ ರಾಜ್ಯ ಸರ್ಕಾರ ಈ ಬಾರಿ 1 ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಮಿತಿಯನ್ನು ಸಡಿಲಿಕೆ ಮಾಡುವ ಮುಖಾಂತರ ಗುಡ್ ನ್ಯೂಸ್ ನೀಡಿದೆ. ಕಳೆದ ಸಾಲಿನಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಗುವಿಗೆ … More