ಸರ್ಕಾರದಿಂದ ನಾವಿನ್ಯತೆ/ಆವಿಷ್ಕಾರ ಪ್ರಶಸ್ತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ 2025ನೇ ಸಾಲಿಗೆ ಪದವಿ, ಸ್ನಾತಕೋತ್ತರ ಪದವಿ, ಬೋಧಕರು ಹಾಗೂ ಜನಸಾಮಾನ್ಯರ ಆವಿಷ್ಕಾರ/ನಾವಿನ್ಯತೆಗೆ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಆರ್ಥಿಕತೆಯ ಯಾವುದೇ ವಿಭಾಗದಿಂದ ಮೂಡಿದ ಜನಸಾಮಾನ್ಯರ ಅದರಲ್ಲೂ ಗ್ರಾಮೀಣ ಪ್ರದೇಶದ ಜನಜೀವನವನ್ನು ಪರಿವರ್ತಿಸಲು ಸಹಾಯಕವಾದ ಅಥವಾ ಉದ್ಯಮಗಳು ಹಾಗೂ ಉದ್ಯೋಗ ಸೃಷ್ಟಿಗೆ ಕಾರಣವಾದ ಅನುಕರಣೀಯ ಆವಿಷ್ಕಾರಗಳನ್ನು ಗುರುತಿಸಿ ಪದವಿ, ಸ್ನಾತಕೋತ್ತರ ಪದವಿ, ಬೋಧಕರು ಹಾಗೂ ಜನಸಾಮಾನ್ಯರಿಗೆ ನಗದು ಪುರಸ್ಕಾರದ … More

ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(KEONICS)ದಲ್ಲಿ ಉದ್ಯೋಗಾವಕಾಶ

ಕರ್ನಾಟಕ ಸರ್ಕಾರದ ಉದ್ಯಮ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್)ದಲ್ಲಿ ಖಾಲಿ ಇರುವ ತರಬೇತಿ ಸಲಹೆಗಾರ ಮತ್ತು ಕಾನೂನು ಸಲಹೆಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಐಸಿಟಿ (ICT) ತರಬೇತಿ ಸಲಹೆಗಾರ(01) ಮತ್ತು ಕಾನೂನು ಸಲಹೆಗಾರ (01) ಸೇರಿದಂತೆ ಒಟ್ಟು 02 ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.02 ರೊಳಗೆ ಸ್ವಯಂ ದೃಢೀಕರಿಸಿದ ದಾಖಲಾತಿಗಳನ್ನು … More

ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ 2025-26ನೇ ಸಾಲಿನಲ್ಲಿ ಕಲಾಕ್ಷೇತ್ರದಲ್ಲಿ ಅಭ್ಯಸಿಸುತ್ತಿರುವ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲು ಕನ್ನಡ ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳಿಗೆ ಮಾತ್ರ ಸೀಮಿತವಾಗಿದೆ. ಅರ್ಹರಿಗೆ ತಲಾ 10,000 ರೂ. ಮೊತ್ತದ ಶಿಷ್ಯವೇತನ ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಆಯಾ ಜಿಲ್ಲೆಯ ಸಂಸೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ … More

ಯಾದಗಿರಿ | ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ(PMMSY)ಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಯಾದಗಿರಿ: ಜಿಲ್ಲೆಯ ಶಹಾಪೂರ, ವಡಗೇರಾ ತಾಲೂಕಿನ ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಧರತೀ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಹಾಪೂರ ಮೀನುಗಾರಿಕೆ ಸಹಾಯಕ ನಿರ್ದೇಶಕಿ ಪದ್ಮವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೀನುಗಾರಿಕೆಯಲ್ಲಿ ತೊಡಗಿಕೊಂಡಿರುವ ಬುಡಕಟ್ಟು ಸಮುದಾಯದ, ಪರಿಶಿಷ್ಟ ಪಂಗಡದವರಿಗೆ ಮೀನು ಮಾರಟಕ್ಕಾಗಿ ಐಸ್ ಬಾಕ್ಸ್‌ನೊಂದಿಗೆ ದ್ವಿಚಕ್ರ ವಾಹನ, ಐಸ್ ಬಾಕ್ಸ್ ಜೊತೆ ತ್ರಿಚಕ್ರ ವಾಹನ ಮತ್ತು ಜೀವಂತ ಮಾರಾಟ … More

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಹಾಯಧನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಮತ್ತು ಕಲಾವಿದರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ವಿವಿಧ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ, ಕಲಾವಿದರಿಗೆ ಹಾಗೂ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲಾಗುತ್ತದೆ. ಸದರಿ ಯೋಜನೆಯಡಿ ಅರ್ಜಿ ಸಲ್ಲಿಸಲು … More

ಧಾರ್ಮಿಕ ಸಂಸ್ಥೆಗಳಲ್ಲಿನ ಅರ್ಚಕರು, ನೌಕರರ ಮಕ್ಕಳಿಗೆ 1ಲಕ್ಷರೂ.ವರೆಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ 2024-2025ನೇ ಸಾಲಿಗೆ ಧಾರ್ಮಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರು, ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ಸಂಸ್ಥೆಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ಪದವಿ ಪೂರ್ವ ಹಾಗೂ ಪದವಿ ನಂತರದ ವಿದ್ಯಾಭ್ಯಾಸಕ್ಕಾಗಿ ಸರ್ಕಾರದಿಂದ 5 ಸಾವಿರರೂ. ಗಳಿಂದ 1 ಲಕ್ಷರೂ.ಗಳವರೆಗೆ … More

ಮಹಿಳಾ ಅಭಿವೃದ್ಧಿ ನಿಗಮ(KSWDC)ದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಯಾದಗಿರಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ(KSWDC)ದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ ವಸತಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಅರ್ಜಿ ಸ್ವೀಕಾರ ಪ್ರಾರಂಭವಾಗಿದೆ. ಧನಶ್ರೀ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಗಳಡಿ ಅರ್ಜಿಗಳನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಎರಡರಲ್ಲೂ … More

ಉಚಿತ ವೃತ್ತಿಪರ ಸಲಕರಣೆ ಹಾಗೂ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತವಾಗಿ ವೃತ್ತಿಪರ ಸಲಕರಣೆ ಹಾಗೂ ಹೊಲಿಗೆ ಯಂತ್ರ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಗ್ರಾಮೀಣ ಕೈಗಾರಿಕೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಜಿಲ್ಲಾ ವಲಯದ ಗ್ರಾಮೀಣ ಪ್ರದೇಶದ ಅನುವಂಶಿಕ ಕುಶಲಕರ್ಮಿಗಳಿಗೆ “ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ” ವಿದ್ಯುತ್‌ ಚಾಲಿತ ಬಡಗಿ ಉಪಕರಣ ಹಾಗೂ ಗಾರೆ, ಕ್ಷೌರಿಕ, ಕುಲುಮೆ, ಕಲ್ಲುಕುಟುಕ ಮತ್ತು ದೋಬಿ ಕಸುಬುಗಳ ಸುಧಾರಿತ ಉಪಕರಣ ಹಾಗೂ … More

ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿ ಶಿಬಿರ

ನಿರುದ್ಯೋಗಿ ಪುರುಷರಿಗಾಗಿ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ತರಬೇತಿ ಸಂಸ್ಥೆಯಲ್ಲಿ ನ.20 ರಿಂದ 30 ದಿನಗಳ ಕಾಲ ತರಬೇತಿ ಶಿಬಿರ ಆರಂಭವಾಗಲಿದೆ. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, ಆಸಕ್ತಿಯುಳ್ಳ 18 ರಿಂದ 45 ವರ್ಷ ವಯೋಮಾನದ ರಾಜ್ಯದ ಎಲ್ಲಾ … More

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್‌ ತರಬೇತಿಗೆ ಅವಕಾಶ; ಅರ್ಜಿ ಆಹ್ವಾನ

ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್‌ ತರಬೇತಿ ನೀಡಲು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಒಟ್ಟು 21 ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಬರವಣಿಗೆಯಲ್ಲಿ ಪರಿಣಿತಿ ಹೊಂದಿರುವ ಮತ್ತು ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ನ.15ರೊಳಗೆ https://forms.gle/Qth3f5FjMHXSxTB68 ಲಿಂಕ್‌ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಮಾಧ್ಯಮ … More