ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ(KARTET-2025) ನೋಂದಣಿ ಪ್ರಕ್ರಿಯೆ ಪ್ರಾರಂಭ

ಶಾಲಾ ಶಿಕ್ಷಣ ಇಲಾಖೆಯು 2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ(KARTET) ನೋಂದಾಯಿಸಿಕೊಳ್ಳಲು ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ರಾಜ್ಯದ ಯಾವುದೇ ಶಾಲೆಗಳಲ್ಲಿ ಪ್ರಾಥಮಿಕ (1 ರಿಂದ 5ನೇ ತರಗತಿ) ಹಾಗೂ ಹಿರಿಯ ಪ್ರಾಥಮಿಕ (6 ರಿಂದ 8ನೇ ತರಗತಿ) ಬೋಧನಾ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹತೆ ಪಡೆಯಲು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಸದರಿ KARTET – 2025ಕ್ಕೆ ಅರ್ಜಿ ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ … More

KARTET 2025: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

2025ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಾಗಿ ಶಾಲಾ ಶಿಕ್ಷಣ ಇಲಾಖೆಯು ಶನಿವಾರ ಅಧಿಸೂಚನೆ ಹೊರಡಿಸಿದೆ. 1 ರಿಂದ 8ನೇ ತರಗತಿಯ ಶಿಕ್ಷಕರ ನೇಮಕಾತಿಗಾಗಿ ಕನಿಷ್ಠ ಅರ್ಹತೆ ಹೊಂದಲು ನಡೆಸುವ ಪರೀಕ್ಷೆಯಿದಾಗಿದ್ದು, ರಾಷ್ಟೀಯ ಶಿಕ್ಷಣ ಶಿಕ್ಷಕರ ಪರಿಷತ್‌(ಎನ್.ಸಿ.ಟಿ.ಇ.) ನಿಯಮಗಳ ಪ್ರಕಾರ ಕನಿಷ್ಠ ವಿದ್ಯಾರ್ಹತೆ ಹೊಂದಿರುವವರು ನ.9ರೊಳಗೆ https://schooleducation.karnataka.gov.in/ನ ಮೂಲಕ ನೋಂದಣಿ ಮಾಡಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಶ್‌ ಕಿಶೋರ್‌ ಸುರಳ್ಕರ್‌ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಮುಖ್ಯ ದಿನಾಂಕಗಳು: ಕನಿಷ್ಠ ಶೈಕ್ಷಣಿಕ ಅರ್ಹತೆ: 1 ರಿಂದ … More

ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ: ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ.ಸಿ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್‌ 27 ರಿಂದ 13 ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಕನ್ನಡ ಓದಲು, ಬರೆಯಲು ಬರುವ ರಾಜ್ಯದ ಎಲ್ಲಾ ಜಿಲ್ಲೆಯ 18-45 ವಯೋಮಾನದ ಪುರುಷ … More

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ; ವಿವಿಧ ಹುದ್ದೆಗಳ ನೇಮಕ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ(Rajiv Gandhi University of Health Sciences)ದಲ್ಲಿ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನಿಸಿದೆ. ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್, ಗ್ರಂಥಪಾಲಕ ಸೇರಿ ಒಟ್ಟು ಉಳಿಕೆ ವೃಂದದಲ್ಲಿ 40 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 04 ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ … More

ಕಾನೂನು ಪದವೀಧರರಿಗೆ ಉಚಿತ ಆಡಳಿತ ನ್ಯಾಯಾಧೀಕರಣ ತರಬೇತಿ ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ಕಾನೂನು ಪದವೀಧರರು ಅರ್ಜಿ ಸಲ್ಲಿಸಬುಹುದು. ಸದರಿ ತರಬೇತಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 31ರೊಳಗೆ ಇಲಾಖೆಯ ಜಾಲತಾಣ https://twd.karnataka.gov.in/ದ ಮೂಲಕ ಅಥವಾ ನಿಮ್ಮ ಜಿಲ್ಲೆಯಲ್ಲಿನ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ … More

ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, 1 ಲಕ್ಷ ರೂ. ಸಹಾಯಧನ: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

ರೇಷ್ಮೆನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ರಾಜ್ಯದ ಅಲ್ಪಸಂಖ್ಯಾತರನ್ನು ಪ್ರೋತ್ಸಾಹಿಸಲು 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವ ಸಲುವಾಗಿ ಅಗತ್ಯವಿರುವ ದುಡಿಮೆ ಬಂಡವಾಳ (working capital) ಮತ್ತು ಮೂಲಭೂತ ಸೌಕರ್ಯವನ್ನು ಒದಗಿಸಲು ನಿಗಮದಿಂದ 2 ಲಕ್ಷರೂ.ವರೆಗೆ ಸಾಲ ನೀಡಲಾಗುವುದು. ಇದರಲ್ಲಿ ಶೇ. ಸಹಾಯಧನವನ್ನು ಒದಗಿಸಲಾಗುವುದು. ಸದರಿ ಯೋಜನೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KMDC ಅಧಿಕೃತ ಜಾಲತಾಣ https://kmdconline.karnataka.gov.in/Portal/home ಕ್ಕೆ ಭೇಟಿ … More

ವೃತ್ತಿ ಪ್ರೋತ್ಸಾಹ ಸಾಲ ಯೋಜನೆ: ಸಾಲ ಸೌಲಭ್ಯ ಜೊತಗೆ ಸಹಾಯಧನ: ಅರ್ಜಿ ಆಹ್ವಾನ

2025-26ನೇ ಸಾಲಿಗೆ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ ಅಡಿಯಲ್ಲಿ ಸಾಲ ಹಾಗೂ ಸಹಾಯಧನ ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಉದ್ಯೋಗ ಕೈಗೊಳ್ಳುವ ಯೋಚನೆಯಲ್ಲಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ) ಜನಾಂಗದ ಅಭ್ಯರ್ಥಿಗಳಿಗೆ ಸ್ವಂತ ಉದ್ಯೋಗವನ್ನು ಪ್ರೋತ್ಸಾಹಿಸಲು ಹಾಗೂ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಾಲ ಹಾಗೂ ಸಹಾಯಧನ ದೊರೆಯಲಿದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸ … More

ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯ(MoRD) ಹಾಗೂ ಕರ್ನಾಟಕ ಸರ್ಕಾರದ ಗ್ರಾಮೀಣ ಜೀವನೋಪಾಯ ಮತ್ತು ಸಂವರ್ಧನ ಸಂಸ್ಥೆ (ಸಂಜೀವಿನಿ-KSRLPS) ಸಹಯೋಗದಲ್ಲಿ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 31 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ(ಸಿಬಿಆರ್ ಎಸ್ಇಟಿಐ)ಯ ನಿರ್ದೇಶಕ ಅಂಬರೀಶ ಬಿ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೆ.22 ರಿಂದ ತರಬೇತಿ … More

ಮೀನುಗಾರರಿಗೆ ಉಚಿತ ಸಲಕರಣೆ-ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಆರಂಭ

ಚಾಮರಾಜನಗರ ಮೀನುಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ವತಿಯಿಂದ 2025-26ನೇ ಸಾಲಿನಲ್ಲಿ ಒಳನಾಡು ಮೀನುಗಾರಿಕೆ ಸಹಾಯ ಹಾಗೂ ಮೀನು ಮಾರುಕಟ್ಟೆ ಸಹಾಯ ಯೋಜನೆಯಡಿ ಮೀನುಗಾರರಿಗೆ ಉಚಿತ ಸಲಕರಣೆ ಹಾಗೂ ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ.ಜಾತಿ ಮತ್ತು ಪ.ಪಂಗಡದ ಫಲಾನುಭವಿಗಳು ಚಾಮರಾಜನಗರ ಜಿಲ್ಲೆಯ ಅಧಿಕೃತ ಜಾಲತಾಣ https://chamrajnagar.nic.in/ಕ್ಕೆ ಭೇಟಿ ನೀಡಿ. ಸೆ.26ರ ಒಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರಿ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ಧಾರೆ. ಅರ್ಜಿ ಸಲ್ಲಿಕೆಯ ಪ್ರಮುಖ … More

ಅರಣ್ಯ ಇಲಾಖೆ: ಜೀವವೈವಿಧ್ಯ ಮಂಡಳಿಯಲ್ಲಿ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ; 60,000ರೂ.ವೇತನ

ರಾಜ್ಯ ಅರಣ್ಯ ಇಲಾಖೆಯ ಜೀವವೈವಿಧ್ಯ ಮಂಡಳಿ ಬೆಂಗಳೂರಿನಲ್ಲಿ ಸಸ್ಯಶಾಸ್ತ್ರ ಸಮಾಲೋಚಕ (ಕನ್ಸಲ್ಟೆಂಟ್) ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಸ್ಯ ವಿಜ್ಞಾನ ಕ್ಷೇತ್ರದಲ್ಲಿ ಜೀವವೈವಿಧ್ಯ ದಾಖಲಾತಿ, ಸಂಶೋಧನೆ ಮತ್ತು ಅದರ ಪ್ರಕಟಣೆ ಮತ್ತು ಸಲಹಾ ಬೆಂಬಲಕ್ಕೆ ಸಂಬಂಧಿಸಿದ ನಿರ್ದಿಷ್ಟ ಕಾರ್ಯಯೋಜನೆಗಳಿಗಾಗಿ ಕನ್ಸಲ್ಟೆಂಟ್ (ಸಸ್ಯಶಾಸ್ತ್ರ) ಹುದ್ದೆಗೆ ಓರ್ವ ಅಭ್ಯರ್ಥಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಯ ಕಾರ್ಯಕ್ಷಮತೆಯ ಆಧಾರದ ಮೇಲೆ ವಿಸ್ತರಣೆಗೆ ಅವಕಾಶವಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಸೆ.20 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ … More