PSI Pre Recruitment Free Training 2025: ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ!

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ವಸತಿ ಸಹಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗದ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ 2024-25ನೇ ಸಾಲಿಗೆ ಮಂಜೂರಾದ ವಸತಿ ಸಹಿತ ಕರ್ನಾಟಕ ರಾಜ್ಯದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, … More

Arivu Education Loan: ಶಿಕ್ಷಣಕ್ಕಾಗಿ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನ

ವಿವಿಧ ನಿಗಮಗಳಿಂದ 2025-26ನೇ ಸಾಲಿಗೆ ಅರಿವು-ಶೈಕ್ಷಣಿಕ ಸಾಲ ಯೋಜನೆ(Arivu Education Loan Scheme)ಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ಜನಾಂಗಕ್ಕೆ ಸೇರಿದ CET ಮತ್ತು NEET ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವೃತ್ತಿಪರ ಕೊರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ … More

Ganga Kalyana Yojane 2025: ಬೋರ್ವೆಲ್ ಕೊರೆಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಿಂದ 2025-26ನೇ ಸಾಲಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ(Ganga Kalyana Yojane 2025)ಯಡಿಯಲ್ಲಿ ಹೊಲದಲ್ಲಿ ಉಚಿತ ಬೋರ್ವೆಲ್ ಕೊರೆಸಲು ಸರ್ಕಾರದಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ನಿಗಮದ ಜನಾಂಗಕ್ಕೆ ಸೇರಿದ … More

Self Employment Loan Scheme: ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರದಿಂದ ಸಹಾಯಧನ, ಸಾಲಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಸಂಬಂಧಿಸಿದಂತೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಗೆ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ಜನಾಂಗಕ್ಕೆ ಸೇರಿದ ನಿರುದ್ಯೋಗಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ನಿಗಮದಿಂದ … More

Karnataka Alemari Nigama Loan Scheme | ಅಲೆಮಾರಿ ಅರೆ ಅಲೆಮಾರಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Karnataka Alemari Nigama Loan Scheme Apply Online: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ” ದಿಂದ ನೀಡುವ ವಿವಿಧ ಯೋಜನೆಗಳ (Karnataka Alemari and Are Alemari Development Corporation) ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ. Karnataka Alemari Nigama Loan Scheme 2025 2025-26ನೇ ಸಾಲಿನಲ್ಲಿ … More

KMMD.Karnataka.Gov.in loan Scheme 2025-26: ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

KMMD.Karnataka.Gov.in loan Scheme: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ” ದಿಂದ ನೀಡುವ ವಿವಿಧ ಯೋಜನೆಗಳ (Karnataka Madivala Machideva Development loan Scheme) ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ. ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಫಲಾನುಭವಿಗಳು ಈ ಲೇಖನವನ್ನು ಸಂಪೂರ್ಣವಾಗಿ … More

Free IAS KAS Prelims Training 2025: ಐ.ಎ.ಎಸ್, ಕೆ.ಎ.ಎಸ್ ಪೂರ್ವಭಾವಿ ತರಬೇತಿ, ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ(Social Welfare Department) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(KKRDB)ಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ(SC)/ಪರಿಶಿಷ್ಟ ಪಂಗಡ(ST)ಗಳ ಮತ್ತು ಇತರೆ ಹಿಂದುಳಿದ ವರ್ಗ(OBC)ಗಳ ಅಭ್ಯರ್ಥಿಗಳಿಂದ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ(Free IAS KAS Prelims Training 2025) ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗವು ಪ್ರತಿ ವರ್ಷ ನಡೆಸುವ ಐ.ಎ.ಎಸ್, ಐ.ಎಫ್.ಎಸ್. ಐ.ಪಿ.ಎಸ್, ಐ.ಆರ್.ಎಸ್. ಮೊದಲಾದ 23 ವಿವಿಧ ಸೇವೆಗಳ ಹುದ್ದೆಗಳು ಮತ್ತು … More

Pratibha Puraskar 2025: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು 2024-25ನೇ ಸಾಲಿನಲ್ಲಿ ಎಸ್‌.ಎಸ್‌.ಎಲ್‌.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪತ್ರಕರ್ತರ ಮಕ್ಕಳಿಗೆ ಪುರಸ್ಕರಿ(Pratibha Puraskar 2025)ಸಲು ಅರ್ಜಿ ಆಹ್ವಾನಿಸಿದೆ. ಎಸ್‌.ಎಸ್‌.ಎಲ್‌.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಎಲ್ಲಾ ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ … More

ಶ್ರವಣದೋಷವುಳ್ಳ ಬಾಲಕ/ಬಾಲಕಿಯರಿಗೆ ಉಚಿತ ಶಾಲಾ ಪ್ರವೇಶಾತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ!

ಮೈಸೂರಿನ ತಿಲಕ ನಗರದ ಕಿವುಡ ಮಕ್ಕಳ ಸರ್ಕಾರಿ ಪಾಠಶಾಲೆಯ ಸಂಸ್ಥೆಯು ಕರ್ನಾಟಕ ರಾಜ್ಯ ಸಂಸ್ಥೆಯಾಗಿದ್ದು, ಸಂಸ್ಥೆಯಲ್ಲಿ ಶ್ರವಣದೋಷವುಳ್ಳ/ಕಿವುಡ ಬಾಲಕರಿಗೆ ಉಚಿತ ವಸತಿಯುತ ಹಾಗೂ ಬಾಲಕಿಯರಿಗೆ ಬಾಹ್ಯ ವಿದ್ಯಾರ್ಥಿನಿಯರಾಗಿ ಉಚಿತವಾಗಿ 1ನೇ ತರಗತಿಯಿಂದ 10ನೇ ತರಗತಿಯವರೆಗೆ ಬೋಧನಾ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗಧಿ ಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಬೋಧಿಸಲಾಗುತ್ತದೆ. ವಿಶೇಷ ಮಕ್ಕಳಿಗೆ ಭಾಷಾ ಕಲಿಕೆಯಲ್ಲಿ ವಿನಾಯಿತಿ ಇದ್ದು, ಒಟ್ಟಾರೆಯಾಗಿ ಕನ್ನಡ ಭಾಷೆಯೊಂದಿಗೆ ಗಣಿತ ವಿಜ್ಞಾನ ಹಾಗೂ ಸಮಾಜಶಾಸ್ತ್ರ ವಿಷಯವನ್ನು … More

Free Laptop: 10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ವಿತರಣೆ!

ಕರ್ನಾಟಕ ರಾಜ್ಯ ಸರ್ಕಾರವು ಕಳೆದ ವರ್ಷ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ರಾಜ್ಯದ 756 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್(Free Laptop) ನೀಡುವುದಾಗಿ ಘೋಷಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಕಳೆದ ವರ್ಷ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳು … More