ಭೂಮಿ ಖರೀದಿಸಲು ಸರ್ಕಾರದಿಂದ ಸಹಾಯಧನ, ಅರ್ಜಿ ಆಹ್ವಾನ
ಪ್ರಸಕ್ತ ಸಾಲಿಗೆ “ಭೂ ಒಡೆತನ ಯೋಜನೆ”ಯಡಿ ಭೂ ರಹಿತ ಪ.ಪಂಗಡ ವರ್ಗದವರಿಗೆ ಭೂಮಿ ಖರೀದಿಸಲು ಸಹಾಯಧನ, ಸಾಲ ಸೌಲಭ್ಯ ನೀಡಲು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಂತ ಕೃಷಿ ಭೂಮಿಯನ್ನು ಹೊಂದುವುದು ಎಷ್ಟೋ ಬಡ ವರ್ಗದ ಜನರ ಕನಸಾಗಿರುತ್ತದೆ. ಅಂತಹ ಅಶಕ್ತ ಬಡವರ್ಗದ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಭೂಮಿ ಖರೀದಿಸಲು ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಸರ್ಕಾರ ಭೂ ಒಡೆತನ ಯೋಜನೆಯನ್ನು ಜಾರಿಗೆ … More