Education Loan: ಶೈಕ್ಷಣಿಕ ಸಾಲ ಪಡೆಯಲು ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) (ಮೈಸೂರು) ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ(Education Loan) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA Via/CET/NEET) ಎಂ.ಬಿ,ಬಿ,ಎಸ್, ಬಿ.ಡಿ,ಎಸ್, ಬಿ.ಆಯುಷ್, ಬ್ಯಾಚುಲರ್ ಆಫ್ ಆರ್ಕ್, ಬಿ.ಇ/ ಬಿ.ಟೆಕ್, ಪಾರ್ಮಸ್ಸಿ, ಅಗ್ರಿಕಲ್ಚರ್ ಸೈನ್ಸ್ ಹಾಗೂ … More

Arivu Education Loan Scheme: ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ರೂ. ವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಪಡೆಯಲು ಗರಿಷ್ಠ 5 ಲಕ್ಷ ರೂ. ವರೆಗೆ ಸಾಲವನ್ನು ನೀಡಲಾಗುತ್ತದೆ. ಪ್ರಸ್ತುತ ವರ್ಷದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿ ಆಹ್ವಾನಿ(Arivu Education Loan Online Application Form 2025)ಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ … More

Food Cart Vehicle subsidy Scheme: ಸರ್ಕಾರದಿಂದ ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್ ಪಡೆಯಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ನಮಸ್ಕಾರ ಬಂಧುಗಳೇ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದಿಂದ ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ “ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್(Swavalambi Sarathi Food Cart Vehicle subsidy Scheme)” ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆವರೆಗೆ ಓದಿ. ಈ ಯೋಜನೆಯ ಮುಖಾಂತರ ಅರ್ಹ ಫಲಾನುಭವಿಗಳಿಗೆ ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಠ ರೂ. 4.00 ಲಕ್ಷಗಳ ಸಹಾಯಧನವನ್ನು ಸರ್ಕಾರವೇ ಭರಿಸುತ್ತದೆ. ಉಳಿದೆಲ್ಲ ಮೊತ್ತವನ್ನು ಬ್ಯಾಂಕ್ … More

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನ| KVLDCL.Karnataka.Gov.In Loan Scheme 2024

KVLDCL.Karnataka.Gov.In Loan Schemes 2024: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ” ದಿಂದ ನೀಡುವ ವಿವಿಧ ಯೋಜನೆಗಳ (Veerashaiva Lingayat Loan Scheme) ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದಿಂದ ವಿವಿಧ ಸಹಾಯಧನ ಯೋಜನೆಗಳಿಗಾಗಿ ಅರ್ಜಿ ಸಲ್ಲಿಸಬಯಸುವ ಅರ್ಹ ಫಲಾನುಭವಿಗಳು ಈ … More