ವಿಕಲಚೇತನ ಅಭ್ಯರ್ಥಿಗಳಿಗೆ ವಿವಿಧ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ವಿಕಲಚೇತನ ಅಭ್ಯರ್ಥಿಗಳಿಗೆ ಫಲಾನುಭವಿ ಆಧಾರಿತ ಯೋಜನೆಗಳಡಿ ವಿವಿಧ ಸೌಲಭ್ಯಗಳನ್ನು ನೀಡಲು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2025-26ನೇ ಸಾಲಿಗೆ ಒಟ್ಟು 13 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ನೇರ ನಗದು ವರ್ಗಾವಣೆ(ಡಿ.ಬಿ.ಟಿ) ಮೂಲಕ ಫಲಾನುಭವಿಗಳಿಗೆ ಹಣ ಜಮೆ ಆಗಲಿದೆ. ಅರ್ಹ ವಿಕಲಚೇತನ ಅಭ್ಯರ್ಥಿಗಳು https://sevasindhu.karnataka.gov.in/ಗೆ ಭೇಟಿ ನೀಡುವ ಮೂಲಕ ಸೆ.30ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ಕೋರಿದ್ದಾರೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: … More

Labour Card Pension: ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಆನ್ ಲೈನ್ ಅಪ್ಲೈ ಮಾಡಿ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಸೌಲಭ್ಯ(Labour Card Pension)ವನ್ನು ನೀಡುತ್ತದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಅಸಂಘಟಿತ ವರ್ಗಕ್ಕೆ ಸೇರಿದವರಾಗಿರುತ್ತಾರೆ. ಇಂತಹ 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರ ಅನುಕೂಲಕ್ಕಾಗಿ ಮಂಡಳಿಯು ಪ್ರತಿ ತಿಂಗಳು 3000 ರೂ. ಮಾಸಿಕ ಪಿಂಚಣಿ ಸೌಲಭ್ಯವನ್ನು ಜಾರಿಗೆ ತಂದಿದ್ದು, ಫಲಾನುಭವಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಯ ಕುರಿತಂತೆ ಅರ್ಹತಾ … More

Pension Payment DBT Status: ತಿಂಗಳ ಪಿಂಚಣಿ ಹಣ ಬಂದಿದೆಯಾ? ಇಲ್ಲವೋ? ಚೆಕ್ ಈ ರೀತಿಯಾಗಿ ಮಾಡಿ!

ಕರ್ನಾಟಕ ಸರ್ಕಾರವು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ವತಿಯಿಂದ ವಯಸ್ಕರಿಗೆ, ವಿಧವೆಯರಿಗೆ, ಅಸಹಾಯಕ ಅಶಕ್ತ ವ್ಯಕ್ತಿಗಳಿಗೆ ಮತ್ತು ಅಂಗವಿಕಲರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸದರಿ ಯೋಜನೆಯಲ್ಲಿ ವೃದ್ಧಪ್ಯ ವೇತನ(Old Age Pension), ವಿಧವಾ ವೇತನ(Widow Pension), ಮನಸ್ವಿನಿ ಯೋಜನೆ(Manaswini Pension), ಅಂಗವಿಕಲರ ಪಿಂಚಣಿ(Handicap Pension), ರೈತಪತ್ನಿಗೆ ಪಿಂಚಣಿ ಇತ್ಯಾದಿ ಯೋಜನೆಗಳಿಗೆ ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. ಆದರೆ ಪಿಂಚಣಿ ಮೊತ್ತ ನಿಮಗೆ ಸರಿಯಾದ ತಿಂಗಳಿಗೆ ಬರ್ತಾ ಇಲ್ಲ ಅಂದ್ರೆ ಪಿಂಚಣಿ … More

ರೈತನ ಪತ್ನಿಗೆ ವಿಧವಾ ವೇತನ ಯೋಜನೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಸಾಲ ಬಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಪತ್ನಿಯರಿಗೆ ವಿಧವಾ ವೇತನ ಯೋಜನೆಯನ್ನು ಜಾರಿ ಮಾಡಿದ್ದು, ಯೋಜನೆಯಲ್ಲಿ ರೈತನ ಪತ್ನಿಗೆ ವಿಧವಾ ವೇತನ (Farmer Widow Pension) ಪ್ರತಿ ತಿಂಗಳು ನೀಡಲಾಗುತ್ತಿದೆ. ರಾಜ್ಯದಲ್ಲಿ ಇರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಆತ್ಮಹತ್ಯೆ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳ ಹಿತಾಶಕ್ತಿ ಕಾಪಾಡುವ ನಿಟ್ಟಿನಲ್ಲಿ ಸಾಲ ಬಾದೆಯಿಂದ ಆತ್ಮಹತ್ಯೆ ಮಾಡಿಕೊಂಡ … More

Handicap Pension Scheme: ಅಂಗವಿಕಲರಿಗೆ ಸರ್ಕಾರದಿಂದ ಪ್ರತಿ ತಿಂಗಳು ಭತ್ಯೆ

ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಅಂಗವಿಕಲತೆಯುಳ್ಳ ಹಾಗೂ ಅಂಗವಿಕಲತೆಯೊಂದಿಗೆ ಹುಟ್ಟಿದ ಮಗು ಮತ್ತು ಅಪಘಾತದಿಂದ ಅಂಗವಿಕಲತೆ ಉಂಟಾದ ವ್ಯಕ್ತಿಗಳಿಗೆ ಅಂಗವಿಕಲರ ಮಾಸಾಶನ ಯೋಜನೆ(Handicap Pension Scheme)ಯಲ್ಲಿ ಪ್ರತಿ ತಿಂಗಳು ನಿರ್ವಹಣಾ ಭತ್ಯೆ ನೀಡಲಾಗುತ್ತಿದೆ. ಅಂಗವಿಕಲರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಹಾಗೂ ಅವರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಅಂಗವಿಕಲರ ಮಾಸಾಶನ ಯೋಜನೆಯನ್ನು ಜಾರಿಗೆ ತಂದಿದೆ. ಕರ್ನಾಟಕ ರಾಜ್ಯದ ಜನಸಂಖ್ಯೆಯಲ್ಲಿ ಸುಮಾರು ಶೇಕಡ 5 ರಿಂದ 6 ರಷ್ಟು ಅಂಗವಿಕಲತೆಯುಳ್ಳ … More

Widow Pension Scheme: ವಿಧವಾ ವೇತನ ಯೋಜನೆ, ಇಲ್ಲಿದೆ ಸಂಪೂರ್ಣ ಮಾಹಿತಿ

ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಬಡತನ ರೇಖೆಗಿಂತ ಕೆಳಗಿರುವ 18 ರಿಂದ 64 ವರ್ಷದೊಳಗಿನ ನಿರ್ಗತಿಕ ವಿಧವೆಯರಿಗೆ ವಿಧವಾ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತಿದೆ. ನಿರ್ಗತಿಕ ವಿಧವೆಯರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ವಿಧವಾ ವೇತನ ಯೋಜನೆಯನ್ನು ಜಾರಿಗೆ ತಂದಿದೆ. ವಿಧವಾ ವೇತನ ಯೋಜನೆ(Widow Pension Scheme)ಯನ್ನು 1984ರ ಏಪ್ರಿಲ್‌ 1ರಿಂದ ಕಾರ್ಯಗತ ಮಾಡಲಾಗಿದೆ. ಪ್ರಸ್ತುತ 17 ಲಕ್ಷ ವಿಧವೆಯರು ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಈ ಯೋಜನೆಯ ಕುರಿತಂತೆ … More

Indira Gandhi Pension Scheme: ವೃದ್ಧಾಪ್ಯ ಪಿಂಚಣಿ ಯೋಜನೆ, ಕುಳಿತಲ್ಲೇ ಪ್ರತಿ ತಿಂಗಳು ಹಣ ಪಡೆಯಿರಿ, ಈಗಲೇ ತಿಳಿಯಿರಿ!

ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಇಂದಿರಾಗಾಂಧಿ ವೃದ್ಧಾಪ್ಯ ಯೋಜನೆ(Indira Gandhi Pension Scheme) ಯಡಿ ಬಡತನ ರೇಖೆಗಿಂತ ಕೆಳಗಿರುವ 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗಾಗಿ ಮಾಸಾಶನವನ್ನು ನೀಡಲಾಗುತ್ತದೆ. ಹಿರಿಯರ ಸಾಮಾಜಿಕ ಭದ್ರತೆಗಾಗಿ ಸರ್ಕಾರ ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು 1965 ರಿಂದ ಪ್ರಾರಂಭಿಸಲಾಗಿದೆ. ವಯಸ್ಸಾದಂತೆ ಕೆಲಸ ಮಾಡೋದು ತುಂಬಾ ಕಷ್ಟ ಹೀಗಿರುವಾಗ ಸರ್ಕಾರದ ಈ ಯೋಜನೆಯನ್ನು ವಯೋವೃದ್ದರೂ ಸದುಪಯೋಗ ಪಡಿಸಿಕೊಳ್ಳಬೇಕು. ಈ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಸಲ್ಲಿಸಬೇಕಾದ ದಾಖಲೆಗಳು ಹಾಗೂ … More