ರಾಷ್ಟ್ರೀಯ ಭೌತಿಕ ಪ್ರಯೋಗಾಲಯ(NPL)ದಲ್ಲಿ ತಂತ್ರಜ್ಞ ಹುದ್ದೆಗಳ ನೇಮಕಾತಿ

ನವದೆಹಲಿ: ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(CSIR)ಯಡಿ ಬರುವ ಪ್ರಮುಖ ಪ್ರಯೋಗಾಲಯವಾಗಿರುವ ರಾಷ್ಟ್ರೀಯ ಭೌತಿಕ ಪ್ರಯೋಗಾಲಯ(ಎನ್‌ಪಿಎಲ್‌)ದಲ್ಲಿ 20 ತಂತ್ರಜ್ಞ-I ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಬಿಡುಗಡೆಯಾಗಿದೆ. ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮ್ ಅಸಿಸ್ಟೆಂಟ್ ಹಾಗೂ ಮಲ್ಟಿಮೀಡಿಯಾ ಅನಿಮೇಷನ್ & ಸ್ಪೆಷಲ್ ಎಫೆಕ್ಟ್ಸ್ ಸೇರಿದಂತೆ ಇತರೆ ವಿಭಾಗಗಳಿಗೆ ನೇಮಕ ನಡೆಯಲಿದೆ. ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಜೂ.30ರೊಳಗೆ ಎನ್‌ಪಿಎಲ್‌ ಅಧಿಕೃತ ಜಾಲತಾಣ https://www.nplindia.in/index.php/home_en/ಕ್ಕೆ ಭೇಟಿ ನೀಡಿ, ನಿಗದಿತ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು … More

ಗಂಭೀರ ವಂಚನೆ ತನಿಖಾ ಕಚೇರಿ(SFIO)ಯಲ್ಲಿ ನಿರ್ದೇಶಕ ಹುದ್ದೆಗಳ ನೇಮಕಾತಿ

ನವದೆಹಲಿ: ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಡಿ ಬರುವ ಗಂಭೀರ ವಂಚನೆ ತನಿಖಾ ಕಚೇರಿ(ಎಸ್‌ಎಫ್‌ಐಒ)ಯು 38 ನಾನಾ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಜಂಟಿ ನಿರ್ದೇಶಕ 01, ಉಪ ನಿರ್ದೇಶಕರು 08, ಪ್ರಧಾನ ಖಾಸಗಿ ಕಾರ್ಯದರ್ಶಿ 01, ಹಿರಿಯ ಸಹಾಯಕ ನಿರ್ದೇಶಕ 13, ಹಿರಿಯ ಪ್ರಾಸಿಕ್ಯೂಟರ್ 03, ಸಹಾಯಕ ನಿರ್ದೇಶಕ 12 ಅಭ್ಯರ್ಥಿಗಳನ್ನು ಡೆಪ್ಯುಟೇಶನ್ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಸರ್ಕಾರಿ/ಸಾರ್ವಜನಿಕ ವಲಯದ ಅಧಿಕಾರಿಗಳು ಜುಲೈ 29ರೊಳಗೆ ಎಸ್‌ಎಫ್‌ಐಒ ಅಧಿಕೃತ ಜಾಲತಾಣ https://sfio.gov.in/en/document-category/vacancies/ದ ಮೂಲಕ ಅರ್ಜಿ … More

ಕರ್ನಾಟಕ ಪೊಲೀಸ್‌ ಕಾನ್ಸ್ಟೇಬಲ್‌(ಸಿವಿಲ್‌) ನೇಮಕಾತಿ; ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಮಿಕ್ಕುಳಿದ ವೃಂದದ ಖಾಲಿ ಇರುವ ಪೊಲೀಸ್‌ ಕಾನ್ಸ್ಟೇಬಲ್‌(ಸಿವಿಲ್‌) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೆಕೆ ವೃಂದದಲ್ಲಿ 595 ಸ್ಥಾನಗಳು ಹಾಗೂ ಮಿಕ್ಕುಳಿದ ವೃಂದ(ಮೂಲ ಉಳಿಕೆ ವೃಂದ)ದಲ್ಲಿ 3395 ಸ್ಥಾನಗಳಿಗೆ ಭರ್ತಿ ನಡೆಯಲಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಕೆ ಮಾಡಬಹುದು. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. … More

ಕಲಬುರಗಿ ನಗರಾಭಿವೃದ್ಧಿ ಇಲಾಖೆಯಲ್ಲಿ ನಾನಾ ಹುದ್ದೆಗಳ ನೇಮಕಾತಿ

ಕಲಬುರಗಿ: ಇಲ್ಲಿನ ನಗರಾಭಿವೃದ್ಧಿ ಇಲಾಖೆಯ ನಗರ ಭೂ ಸಾರಿಗೆ ನಿರ್ದೇಶನಾಲಯದಡಿ ಬರುವ ‘ನಗರ ಚಲನಶೀಲತೆ ಯೋಜನೆ, ವಿನ್ಯಾಸ ಮತ್ತು ಕ್ರಿಯಾ ಸಂಶೋಧನೆ’ ಕೇಂದ್ರದಲ್ಲಿ ಖಾಲಿ ಇರುವ ಸಹಾಯಕ ಸಾರಿಗೆ ಯೋಜಕ(02) ಮತ್ತು ಸಿಎಡಿ ಆಪರೇಟರ್(01) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ. ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಆಸಕ್ತ ಅರ್ಜಿದಾರರು ಡಿಯುಎಲ್‌ಟಿ ಅಧಿಕೃತ ವೆಬ್ಸೈಟ್ https://dult.karnataka.gov.in/59/careers/en ಗೆ ಭೇಟಿ ನೀಡಿ, ಜೂ.15ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More

ನೌಕಾಪಡೆಯಲ್ಲಿ ಅಗ್ನಿವೀರ್(ಅಪ್ರೆಂಟಿಸ್) ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯು ಅಗ್ನಿವೀರ್(ಅಪ್ರೆಂಟಿಸ್) 01/2027 ಮತ್ತು 02/2027 ಬ್ಯಾಚ್‌ಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ನೌಕಾಪಡೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸಂಬಂಧಿತ ವಿಭಾಗಗಳಲ್ಲಿ ಮೂರು ವರ್ಷಗಳ ಡಿಪ್ಲೊಮಾ ಇನ್ ಎಂಜಿನಿಯರಿಂಗ್ ಪದವಿ ಓದಿರಬೇಕು. ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ https://agniveernavy.cdac.in/sailorscycle4/ಗೆ ಭೇಟಿ ನೀಡಿ, ಜೂ.29 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಶಾಲಾ ಶಿಕ್ಷಣ ಮಂಡಳಿಯಿಂದ ಕನಿಷ್ಠ … More

CISFನಲ್ಲಿ ಪ್ಯಾರಾ ಮೆಡಿಕಲ್ ಸಿಬ್ಬಂದಿಗಳ ನೇಮಕಾತಿ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ನಲ್ಲಿ ನಾನಾ ಪ್ಯಾರಾ ಮೆಡಿಕಲ್ ಸಿಬ್ಬಂದಿ(ಅಸಿಸ್ಟಂಟ್‌ ಸಬ್‌-ಇನ್ಸ್ಪೆಕ್ಟರ್‌)ನೇಮಕಾತಿಗಾಗಿ ಆಸಕ್ತರಿಂದ ಅರ್ಜಿ ಸಲ್ಲಿಕೆಯು ಪ್ರಕ್ರಿಯೆಯು ಜೂ.08ರಿಂದ ಆರಂಭವಾಗಿದೆ. 18-ಎಎಸ್‌ಐ ಫಾರ್ಮಸಿಸ್ಟ್, 01-ಎಎಸ್‌ಐ ಎಕ್ಸರೇ ಟೆಕ್ನಿಷಿಯನ್ ಮತ್ತು 05-ಎಎಸ್‌ಐ ಲ್ಯಾಬ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 24 ಪ್ಯಾರಾ ಮೆಡಿಕಲ್ ಸಿಬ್ಬಂದಿಗಳ ಭರ್ತಿ ನಡೆಯಲಿದೆ. ಸಂಬಂಧಿತ ಆಯಾ ವಿಷಯಗಳಲ್ಲಿ ಡಿಪ್ಲೊಮಾ/ಪದವಿ ಹೊಂದಿರಬೇಕು. ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಿಐಎಸ್‌ಎಫ್‌ನ ಅಧಿಕೃತ ವೆಬ್ಸೈಟ್ https://cisf.gov.in/ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಜುಲೈ 07ರವರೆಗೆ ಕಾಲಾವಕಾಶವಿದೆ. ಅರ್ಜಿ ಸಲ್ಲಿಸುವ … More

ಬಳ್ಳಾರಿ ಡಿಸಿಸಿ ಬ್ಯಾಂಕ್‌: ಎಫ್ಡಿಎ, ಎಸ್ಡಿಎ ಸೇರಿ ಇತರೆ ಹುದ್ದೆಗಳ ಭರ್ತಿ

ಹೊಸಪೇಟೆ: ಇಲ್ಲಿನ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿಯಮಿತ(ಡಿಸಿಸಿ ಬ್ಯಾಂಕ್‌)ವು ಕಲ್ಯಾಣ ಕರ್ನಾಟಕ ಮತ್ತು ಮೂಲ ಉಳಿಕೆ ವೃಂದದಡಿ ನಾನಾ ಹುದ್ದೆಗಳ ನೇರ ನೇಮಕಾತಿಗಾಗಿ ಪರಿಷ್ಕೃತ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ವ್ಯವಸ್ಥಾಪಕ/ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) 22 ಸ್ಥಾನಗಳು, ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) 28 ಸ್ಥಾನಗಳು, ಓರ್ವ ವಾಹನ ಚಾಲಕ, ಕಿರಿಯ ಸೇವಕರು 31 ಸ್ಥಾನಗಳಿಗೆ ಸೇರಿದಂತೆ ಒಟ್ಟು 82 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಯಾವುದೇ ಪದವಿ/ಪಿಯುಸಿ/ಎಸ್ಸೆಸ್ಸೆಲ್ಸಿ ಅರ್ಹತೆ ಹೊಂದಿರುವವರು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ ಲಿಂಕ್‌(https://manageexam.com/BDCCB/index.html) … More

ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿ; ಮರು ಅರ್ಜಿ ಆಹ್ವಾನ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರೂಪ್‌-ಬಿ ಕೃಷಿ ಅಧಿಕಾರಿ(ಎಒ) ಮತ್ತು ಸಹಾಯಕ ಕೃಷಿ ಅಧಿಕಾರಿ(ಎಎಒ) ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕೃತ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ 257 + 16 ಹಿಂಬಾಕಿ ಹಾಗೂ ಮೂಲ ಉಳಿಕೆ ವೃಂದದಲ್ಲಿ 670 +2 ಹಿಂಬಾಕಿ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಸಂಬಂಧಿತ ವಿಷಯದಲ್ಲಿ ಬಿಎಸ್ಸಿ, ಬಿ.ಟೆಕ್‌ … More

ಎನ್‌ಸಿಎಲ್‌ನಲ್ಲಿ ಅಪ್ರೆಂಟಿಸ್‌ಶಿಪ್‌; ಅರ್ಜಿ ಆಹ್ವಾನ

ಸಿಂಗ್ರೌಲಿ: ಕೋಲ್‌ ಇಂಡಿಯಾ ಲಿಮಿಟೆಡ್‌ನ ಅಂಗಸಂಸ್ಥೆಯಾಗಿರುವ ನಾರ್ದರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್‌(ಎನ್‌ಸಿಎಲ್‌)ನಲ್ಲಿ 2026-27ನೇ ಸಾಲಿಗೆ ಪದವೀಧರ, ಡಿಪ್ಲೊಮಾ, ಟ್ರೇಡ್ ಮತ್ತು ಪ್ಯಾರಾಮೆಡಿಕಲ್‌ ಅಪ್ರೆಂಟಿಸ್‌ಶಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 241 ಪದವೀಧರ ಅಪ್ರೆಂಟಿಸ್, 305 ಡಿಪ್ಲೋಮಾ ಅಪ್ರೆಂಟಿಸ್, 906 ಟ್ರೇಡ್ ಅಪ್ರೆಂಟಿಸ್ ಹಾಗೂ 155 ಪ್ಯಾರಾಮೆಡಿಕಲ್ ಅಪ್ರೆಂಟಿಸ್ ಸೇರಿದಂತೆ ಒಟ್ಟು 1607 ಸ್ಥಾನಗಳ ಅಭ್ಯರ್ಥಿಗಳ ಭರ್ತಿ ನಡೆಯಲಿದೆ. ಒಂದು ವರ್ಷದ ತರಬೇತಿ ಒದಗಿಸಲಿದೆ. ಆಸಕ್ತರು ಅರ್ಜಿ ಸಲ್ಲಿಸಲು ಜೂ.15 ರೊಳಗೆ ಪದವಿ/ಡಿಪ್ಲೊಮಾ ಅಭ್ಯರ್ಥಿಗಳು ಎನ್‌ಎಟಿಎಸ್‌ ಅಧಿಕೃತ ವೆಬ್ಸೈಟ್ https://nats.education.gov.in/ಗೆ ಹಾಗೂ … More

ಕೆಎಂಎಫ್ ಗುಮುಲ್ ನೇಮಕಾತಿ 2026: ಹೀಗೆ ಅಪ್ಲೈ ಮಾಡಿ

ಕಲಬುರಗಿ: ಕಲಬುರಗಿ-ಬೀದರ್ ಹಾಗೂ ಯಾದಗಿರ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ(ಕೆಎಂಎಫ್ ಗುಮುಲ್)ವು ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ ಹಾಗೂ ಸ್ಥಳಿಯೇತರ ವೃಂದದಲ್ಲಿ ಖಾಲಿ ಇರುವ 55 ನಾನಾ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಸಹಾಯಕ ವ್ಯವಸ್ಥಾಪಕ, ಲೆಕ್ಕಾಧಿಕಾರಿ, ತಾಂತ್ರಿಕ ಅಧಿಕಾರಿ, ಹಿರಿಯ ಕೆಮಿಸ್ಟ್, ಹಿರಿಯ ಸೂಪರ್ವೈಸರ್ ಹಾಗೂ ವಿಸ್ತರಣಾಧಿಕಾರಿ ಸೇರಿದಂತೆ ಇತರೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಭರ್ತಿ ನಡೆಯಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಗುಮುಲ್‌ ಅಧಿಕೃತ … More