ನೃಪತುಂಗ ವಿಶ್ವವಿದ್ಯಾಲಯ ನೇಮಕಾತಿ: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ

ನೃಪತುಂಗ ವಿಶ್ವವಿದ್ಯಾಲ, ಬೆಂಗಳೂರು ಅಧಿಕೃತ ಅಧಿಸೂಚನೆಯ ಮೂಲಕ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಪ್ರಾಧ್ಯಾಪಕ ಹುದ್ದೆಯ ಮೂಲಕ ವೃತ್ತಿಜೀವನವನ್ನು ಕಂಡುಕೊಳ್ಳಲು ಬಯಸಿದ್ದರೆ ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 10, 2025 ರಂದು ಬೆಳಿಗ್ಗೆ 11:00 ಗಂಟೆಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಒಟ್ಟು ಹುದ್ದೆಗಳು: ಶೈಕ್ಷಣಿಕ ಅರ್ಹತೆ: ವಯೋಮಿತಿ: ಅಧಿಸೂಚನೆಯಲ್ಲಿ ವಯೋಮಿತಿಯ ಕುರಿತಾದ ಯಾವುದೇ ಮಾಹಿತಿ ನೀಡಿರುವುದಿಲ್ಲ. ನೃಪತುಂಗ … More

BELನಲ್ಲಿ ಉದ್ಯೋಗಾವಕಾಶ: ಟ್ರೇನಿ ಇಂಜಿನಿಯರ್‌ಗಳ ಹುದ್ದೆಗೆ ಅರ್ಜಿ ಆಹ್ವಾನ

ಭಾರತ ಸರಕಾರದ ಒಡೆತನದ ಸಂಸ್ಥೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharat Electronics Limited) ಅಧಿಕೃತ ಅಧಿಸೂಚನೆಯ ಮೂಲಕ 610 ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಏರೋಸ್ಪೇಸ್ ಹಾಗೂ ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಕಂಡುಕೊಳ್ಳುವ ಉದ್ದೇಶದಿಂದ ಉದ್ಯೋಗವನ್ನು ಅರಸುತ್ತಿದ್ದರೆ ನಿಮಗೆ ಸದವಕಾಶ ಒದಗಿಬಂದಿದೆ. ಆಸಕ್ತರು ಇದೇ ಬರುವ ಅಕ್ಟೋಬರ್ 07 ರ ಒಳಗೆ ಅರ್ಜಿಯನ್ನು ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಲೇಖನದಲ್ಲಿ ಅರ್ಹತಾ ಮಾನದಂಡಗಳು, ವಯೋಮಿತಿ, ಆಯ್ಕೆ ಪ್ರಕ್ರಿಯೆ … More

ಕೆನರಾ ಬ್ಯಾಂಕ್: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ (Canara Bank) ಅಧಿಕೃತ ಅಧಿಸೂಚನೆಯ ಮೂಲಕ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಈ ಬ್ಯಾಂಕ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಮತ್ತು ದೇಶದ ತುಂಬಾ 9800 ಕ್ಕೂ ಹೆಚ್ಚಿನ ಬ್ರಾಂಚ್ ಗಳನ್ನು ಹೊಂದಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಬೃಹತ್ ಪ್ರಮಾಣದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಕರ್ನಾಟಕದಲ್ಲಿ 591 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ … More

ಕೊಡಗು ಕಾಫಿ ಬೋರ್ಡ್​​​ನಲ್ಲಿ ಪದವೀಧರರಿಗೆ ಉದ್ಯೋಗ ಪಡೆಯಲು ಸುವರ್ಣಾವಕಾಶ

ಕೊಡಗು ಜಿಲ್ಲೆಯ ಚೆಟ್ಟಳ್ಳಿಯ ಕಾಫಿ ಬೋರ್ಡ್ ನಲ್ಲಿ ಕೃಷಿ ರಸಾಯನಶಾಸ್ತ್ರ/ಮಣ್ಣು ಪರೀಕ್ಷಾ ಪ್ರಯೋಗಾಲಯದಲ್ಲಿ ವೃತ್ತಿಪರ ಹುದ್ದೆಗಳನ್ನು ಭರ್ತಿ ಮಾಡಲು ಕಾಫಿ ಬೋರ್ಡ್ ಆಫ್ ಇಂಡಿಯಾ (Coffee Board of India) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಜಿಲ್ಲೆಯ ಕಾಫಿ ಬೆಳೆಗಾರರ ಕೈ ಭಲಪಡಿಸುವ ಉದ್ದೇಶದಿಂದ, ಕೃಷಿಯಲ್ಲಿ ಹೆಚ್ಚಿನ ಉತ್ಪಾದನೆ ಮಾಡಲು ರಸಾಯನ ಶಾಸ್ತ್ರ ಮತ್ತು ಮಣ್ಣಿನ ಪರೀಕ್ಷಾ ವಿಭಾಗವನ್ನು ಸ್ಥಾಪಿಸಲಾಗಿದೆ. ಅಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಸರಕಾರದ ಅಡಿಯಲ್ಲಿ … More

ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್‌ನಲ್ಲಿ ಅಪ್ರೆಂಟಿಸ್‌ಗಳ ಭರ್ತಿ

ಕಲ್ಲಿದ್ದಲು ಸಚಿವಾಲಯದ ಆಶ್ರಯದಲ್ಲಿರುವ “ನವರತ್ನ” ಭಾರತ ಸರ್ಕಾರದ ಉದ್ಯಮಗಳಲ್ಲಿ ಒಂದಾದ ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್‌ನಲ್ಲಿ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ 163 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. 2025-26ನೇ ಸಾಲಿಗೆ ರಾಜಸ್ಥಾನದ ಬಿಕಾನೇರ್‌ನ ಬಾರ್ಸಿಂಗ್‌ಸರ್ ಯೋಜನೆಯಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಐಟಿಐ, ಡಿಪ್ಲೊಮಾ, ಎಂಜಿನಿಯರ್ ಹಾಗೂ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಾಗುವುದು. ಸದರಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು NLC ಅಧಿಕೃತ ವೆಬ್ ಸೈಟ್ https://web.nlcindia.in/bps_gat_tat_012025/ಗೆ ಭೇಟಿ ನೀಡಿ. ಅ.23ರೊಳಗೆ … More

ದೇಶದ ಹೆಮ್ಮೆಯ ಸಂಸ್ಥೆ DRDOನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಭಾರತದ ರಾಷ್ಟ್ರೀಯ ಹೆಮ್ಮೆಯಾದ, ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ ಬಯಸುತ್ತಿರುವವರಿಗೆ ಸುವರ್ಣಾವಕಾಶ ಒದಗಿ ಬಂದಿದೆ. DRDOನ ಜೈವಿಕ ಭದ್ರತೆಯ ತಾಂತ್ರಿಕತೆಗಳ ರಕ್ಷಣಾ ಸಂಸ್ಥೆಯು (DIBT) ಸೆಪ್ಟೆಂಬರ್ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ರಿಸರ್ಚ್ ಫೆಲೋ, ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ವಿಶೇಷವಾಗಿ ಬಯೋ-ಡಿಫೆನ್ಸ್, ಲೈಫ್ ಸೈನ್ಸ್, ಬಯೋಟೆಕ್ನಾಲಜಿ, ಮೈಕ್ರೋಬಯಾಲಜಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಸಂಶೋಧನೆ ಮಾಡಲು ಆಸಕ್ತಿ … More

ಕೇಂದ್ರ ಸರ್ಕಾರದ SECI ಸಂಸ್ಥೆಯಲ್ಲಿ 22 ಹುದ್ದೆಗಳು: ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್.!

ಸರಕಾರಿ ಸ್ವಾಮ್ಯದ ಕಂಪನಿಯಲ್ಲಿ ಉದ್ಯೋಗ ಅರಸುತ್ತಿರುವ ಆಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (Solar Energy Corporation of India) ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ಎಂಜಿನಿಯರ್, ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಹಾಗೂ ಜೂನಿಯರ್ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. … More

ಕರ್ನಾಟಕ ಜೀವವೈವಿಧ್ಯ ಮಂಡಳಿ ನೇಮಕಾತಿ: ಇಲ್ಲಿದೆ ಸರಕಾರಿ ವಕೀಲರಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುವ ಅವಕಾಶ..!

ನೀವು ಬೆಂಗಳೂರಿನಲ್ಲೇ ಸರ್ಕಾರಿ ಉದ್ಯೋಗ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕ ಜೀವವೈವಿಧ್ಯ ಮಂಡಳಿಯು (Karnataka Biodiversity Board) ಅಧಿಕೃತ ಅಧಿಸೂಚನೆಯ ಮೂಲಕ ಕಾಲಿಯಿರುವ ವಕೀಲರ ಹುದ್ದೆಗಳನ್ನು ಭರ್ತಿ ಮಾಡಿಕೋಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಕೀಲಿ ವೃತ್ತಿಯನ್ನು ಬಯಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಅರ್ಜಿಯನ್ನು ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು (ಅಧಿಸೂಚನೆಯ ಲಿಂಕ್ಅನ್ನು … More

ವಾಯುವ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ: ಅಪ್ಲೈ ಮಾಡಿ

ವಾಯುವ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶ ಜೈಪುರ ಅಧಿಸೂಚನೆ ಹೊರಡಿಸಿದೆ, ಅರ್ಜಿ ಸಲ್ಲಿಕೆ ಅ.3 ಪ್ರಾರಂಭವಾಗಲಿದೆ. ವಿವಿಧ ಕಾರ್ಯಾಗಾರಗಳ ಗೊತ್ತುಪಡಿಸಿದ ಟ್ರೇಡ್‌ಗಳಲ್ಲಿ ಪ್ರಸ್ತುತ ಖಾಲಿ ಇರುವ (ಫಿಟ್ಟರ್, ಮೆಕಾನಿಕ್, ಕಾರ್ಪೆಂಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ಸ್ಟೆನೋಗ್ರಾಫರ್ ಹಾಗೂ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ) ಸೇರಿದಂತೆ ಇತರೆ ಒಟ್ಟು 2094 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸದರಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಾಯುವ್ಯ ರೈಲ್ವೆಯ ಅಧಿಕೃತ … More

ಪೂರ್ವ ಮಧ್ಯ ರೈಲ್ವೆಯಲ್ಲಿ 1149 ಶಿಶಿಕ್ಷುಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ಅ.25 ಕೊನೆ ದಿನ

ಪೂರ್ವ ಮಧ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶ(RRC) ಶುಕ್ರವಾರ(ಸೆ.26) ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ವಿಭಾಗಗಳು ಹಾಗೂ ಕಾರ್ಯಾಗಾರಗಳಲ್ಲಿ ಫಿಟ್ಟರ್, ಮೆಕಾನಿಕ್ ಕಾರ್ಪೆಂಟರ್, ವೆಲ್ಡರ್ ಹಾಗೂ ಎಲೆಕ್ಟ್ರಿಷಿಯನ್ ಸೇರಿದಂತೆ ಇತರೆ ಒಟ್ಟು 1149 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪೂರ್ವ ಮಧ್ಯ ರೈಲ್ವೆಯ ಅಧಿಕೃತ ಜಾಲತಾಣ https://rrcrail.in/ಕ್ಕೆ ಭೇಟಿ ನೀಡಿ. ಅ.25ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸುವ … More