“ಆಹಾರ ವಾಹಿನಿ”ಯಡಿ ₹3 ಲಕ್ಷ ಸಹಾಯಧನ; ಅರ್ಜಿ ಆಹ್ವಾನ
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಆಹಾರ ವಾಹಿನಿ(ಆಹಾರ ಕಿಯೋಸ್ಟ್) ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಒಕ್ಕಲಿಗ ಅಥವಾ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು. ಸರ್ಕಾರ ಸದರಿ ಯೋಜನೆಯಡಿ ನಾಲ್ಕು ಚಕ್ರಗಳ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ಒಳಗೊಂಡ ಇವಿ-ಗೂಡ್ಸ್ ವಾಹನಗಳ ಖರೀದಿಗೆ 3 ಲಕ್ಷರೂ.ವರೆಗೆ ಸಹಾಯಧನ ನೀಡುತ್ತಿದೆ. ಸ್ವಂತ ಉದ್ಯೋಗ ಕೈಗೊಳ್ಳಲು ಆಸಕ್ತಿ ಹೊಂದಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ನಿಗದಿತ ಕೊನೆಯ … More