ಆಹಾರ ವಾಹಿನಿ ಯೋಜನೆ: ಸರ್ಕಾರದಿಂದ ಸಿಗಲಿದೆ ₹3 ಲಕ್ಷ ಸಹಾಯಧನ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಹಿಂದುಳಿದ ವರ್ಗಗಳ ಸಮುದಾಯದ ಅಭ್ಯರ್ಥಿಗಳಿಗೆ ಸಹಾಯಧನ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಂತ ಉದ್ಯೋಗ ಕೈಗೊಳ್ಳಲು ಆಸಕ್ತಿ ಹೊಂದಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಹಾರವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯಡಿ ನಾಲ್ಕು ಚಕ್ರಗಳ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳ ಇವಿ-ಗೂಡ್ಸ್ ವಾಹನಗಳ ಖರೀದಿಗೆ ನಿಗಮದಿಂದ 3 ಲಕ್ಷರೂ. ಸಹಾಯಧನವನ್ನು ನೀಡಲಾಗುತ್ತದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ … More