PMAY 2.0 Apply Online: ಸ್ವಂತ ಮನೆ ನಿರ್ಮಿಸಲು ಸರ್ಕಾರದಿಂದ ಸಹಾಯಧನ!, ಅರ್ಜಿ ಸಲ್ಲಿಕೆ ಪ್ರಾರಂಭ

ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ವಸತಿ ರಹಿತ/ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಒಂದು ಯೋಜನೆಯಾಗಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿರಹಿತ ಮತ್ತು ಕಡಿಮೆ ಆದಾಯದ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸುತ್ತದೆ. ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆಯಡಿ ಬೇಡಿಕೆ ಸಮೀಕ್ಷೆಯ ವಿವರಗಳನ್ನು ನಮೂದಿಸಲು ಕೇಂದ್ರ ಸರ್ಕಾರವು Unified Web Portal ಆನ್‌ಲೈನ್ ವ್ಯವಸ್ಥೆಯನ್ನು ಮಾಡಿದ್ದು, ಸ್ವತಃ ಫಲಾನಭವಿಗಳು https://pmaymis.gov.in/ಗೆ … More

NLM Scheme Karnataka 2025: ಕೋಳಿ, ಕುರಿ /ಮೇಕೆ, ಹಂದಿ ಸಾಕಾಣಿಕೆಗೆ ಸರ್ಕಾರದಿಂದ ಲಕ್ಷ-ಲಕ್ಷ ಸಹಾಯಧನ!

ಭಾರತ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾಗಿರುವ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ “ರಾಷ್ಟ್ರೀಯ ಜಾನುವಾರು ಮಿಷನ್ (NLM Scheme Karnataka 2025)” ಅನ್ನು 2014-15ನೇ ಹಣಕಾಸು ವರ್ಷದಿಂದ ಈ ಯೋಜನೆಯನ್ನು ಜಾರಿಗೆ ತಂದಿತು. NLM EDP ಉದ್ಯಮಶೀಲ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಪ್ರಾರಂಭಿಸಲು ಆರ್ಥಿಕ ನೆರವು ನೀಡುವ ಮೂಲಕ ಸಹಾಕಾರ ನೀಡುತ್ತದೆ. ಈ ಮೂಲಕ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡುವುದು ಮತ್ತು ರೈತರ ಆದಾಯ … More

Shrama shakthi Scheme Karnataka: ಶ್ರಮ ಶಕ್ತಿ ಯೋಜನೆಯಡಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ

Shrama shakthi Scheme Karnataka 2024: ರಾಜ್ಯದಲ್ಲಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು ನೂತನ ಯೋಜನೆ ಒಂದನ್ನು ಜಾರಿಗೊಳಿಸಿದ್ದು ಈ ಯೋಜನೆಯ ಮೂಲಕ ಅಲ್ಪಸಂಖ್ಯಾತ ವರ್ಗದ ಸದಸ್ಯರು ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆದು ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು ಮತ್ತು ಕೌಶಲ್ಯ ತರಬೇತಿಯನ್ನು ಕೂಡ ಪಡಿಯಬಹುದು. ಈ ಯೋಜನೆಗೆ ಸಂಬಂಧಿಸಿದಂತೆ ಯೋಜನೆಗಳ ಉದ್ದೇಶ, ಅರ್ಹತೆ, ಯೋಜನೆಯ ಮಾನದಂಡಗಳು, ಅಗತ್ಯವಿರುವ ದಾಖಲೆಗಳು, ಅರ್ಜಿ ಸಲ್ಲಿಕೆ ಕ್ರಮಗಳು, ಇನ್ನಿತರ ಮಾಹಿತಿಗಳಿಗಾಗಿ ಈ ಕೆಳಗೆ ನೀಡಲಾಗಿದ್ದು, ಈ … More

Krishi Bhagya subsidy scheme 2024: ಮಳೆಯಾಶ್ರಿತ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ

Krishi Bhagya subsidy scheme 2024: ಕರ್ನಾಟಕ ರಾಜ್ಯದಲ್ಲಿ ತೀವ್ರ ಬರಗಾಲ ಕುಡಿಯುವ ನೀರು ಕೂಡ ಪರದಾಡುವಂತೆ ಆಗಿದೆ, ರೈತರಿಗೆ ಕೃಷಿ ಮಾಡಲು ಸರಿಯಾದ ಸಮಯಕ್ಕೆ ಕಾಲುವೆಗಳಲ್ಲಿ ನೀರು ಬಾರದ ಕಾರಣ ಬೆಳೆ ಬೆಳೆಯಲು ಕಷ್ಟವಾಗುತ್ತಿದೆ ಮಳೆಯ ಪ್ರಮಾಣ ಕಡಿಮೆಯಾದ್ದರಿಂದ ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಮಟ್ಟ ಕಡಿಮೆಯಾಗಿದೆ. ಇಂತಹ ಸಮಯದಲ್ಲಿ ಕರ್ನಾಟಕ ಸರ್ಕಾರವು ಮಳೆಯಾಶ್ರಿತ ರೈತರಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, ನೀರಾವರಿ ಇಲಾಖೆ ಮತ್ತು ಕೃಷಿ ಇಲಾಖೆಯು ಕೃಷಿಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದು ಇದರ ಕುರಿತಂತೆ … More